Friday, March 29, 2024

KPCCC

ನಮಗಿಲ್ಲದ ಸಚಿವ ಸ್ಥಾನ ಅವರಿಗೇಕೆ?- ‘ಕೈ’ ಹಿರಿಯ ನಾಯಕರ ಅಸಮಾಧಾನ

ಬೆಂಗಳೂರು: ಪಕ್ಷೇತರ ಶಾಸಕರನ್ನು ತಮ್ಮತ್ತ ಸೆಳೆಯುವಲ್ಲಿ ಬಹುತೇಕ ಯಶಸ್ವಿಯಾಗಿರೋ ಮೈತ್ರಿ ಸರ್ಕಾರದ ವಿರುದ್ಧ ಇದೀಗ ಕಾಂಗ್ರೆಸ್ ಹಿರಿಯ ಮುಖಂಡರೇ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಪಕ್ಷೇತರ ಶಾಸಕರನ್ನು ಸೆಳೆದು ಸರ್ಕಾರವನ್ನು ಸುಭದ್ರಗೊಳಿಸೋ ನಿಟ್ಟಿನಲ್ಲಿ ಮೈತ್ರಿ ನಾಯಕರು ಓಡಾಡ್ತಿದ್ದಾರೆ. ಆದ್ರೆ ಇತ್ತ, ನಾವು ಪಕ್ಷದಲ್ಲಿ ಇಷ್ಟು ವರ್ಷ ನಿಷ್ಠಾವಂತರಾಗಿ ದುಡಿದದ್ದಕ್ಕೆ ಮನ್ನಣೆ ನೀಡದೆ ಪಕ್ಷೇತರರಿಗೆ ಮಣೆ ಹಾಕುತ್ತಿರೋದಕ್ಕೆ...

ಸುಮಲತಾ ಮಾತು ಉಳಿಸಿಕೊಳ್ತಾರೋ, ಮಾತು ತಪ್ತಾರೋ…?

ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸುಮಲತಾ ಅಂಬರೀಶ್ ಜೆಡಿಎಸ್ ಭದ್ರಕೋಟೆಯನ್ನ ಛಿದ್ರ ಛಿದ್ರ ಮಾಡಿದ್ದು ಈಗ ಇತಿಹಾಸ. ಸುಮಲತಾಗೆ ಬಿಜೆಪಿ ನೀವು ಯಾವಾಗ ಬೇಕಾದ್ರೂ ನಮ್ಮ ಪಕ್ಷಕ್ಕೆ ಬರಬಹುದು ಅಂತ ಆಹ್ವಾನಿಸಿದೆ. ಇದೇ ವಿಚಾರವಾಗಿ ಸುಮಲತಾ ಚುನಾವಣೆ ವೇಳೆ ಮಂಡ್ಯದ ಮುಸ್ಲಿಂ ಬಾಂಧವರಿಗೆ ನೀಡಿದ್ದ ಆ ಒಂದು ಮಾತು ಉಳಿಸಿಕೊಳ್ತಾರೋ ಇಲ್ಲವೋ ಅನ್ನೋ ಪ್ರಶ್ನೆ ಎದುರಾಗಿದೆ....
- Advertisement -spot_img

Latest News

ಬಿಜೆಪಿ- ಜೆಡಿಎಸ್ ಬೇರೆ ಅಲ್ಲ: ಬಿ.ಎಸ್.ಯಡಿಯೂರಪ್ಪ

Political News: ಬೆಂಗಳೂರು: ಈ ಸರಕಾರ ಜನರ ವಿಶ್ವಾಸ ಕಳೆದುಕೊಂಡಿದೆ ಎಂದು ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ...
- Advertisement -spot_img