Tuesday, July 28, 2026

KPCCC

ನಮಗಿಲ್ಲದ ಸಚಿವ ಸ್ಥಾನ ಅವರಿಗೇಕೆ?- ‘ಕೈ’ ಹಿರಿಯ ನಾಯಕರ ಅಸಮಾಧಾನ

ಬೆಂಗಳೂರು: ಪಕ್ಷೇತರ ಶಾಸಕರನ್ನು ತಮ್ಮತ್ತ ಸೆಳೆಯುವಲ್ಲಿ ಬಹುತೇಕ ಯಶಸ್ವಿಯಾಗಿರೋ ಮೈತ್ರಿ ಸರ್ಕಾರದ ವಿರುದ್ಧ ಇದೀಗ ಕಾಂಗ್ರೆಸ್ ಹಿರಿಯ ಮುಖಂಡರೇ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಪಕ್ಷೇತರ ಶಾಸಕರನ್ನು ಸೆಳೆದು ಸರ್ಕಾರವನ್ನು ಸುಭದ್ರಗೊಳಿಸೋ ನಿಟ್ಟಿನಲ್ಲಿ ಮೈತ್ರಿ ನಾಯಕರು ಓಡಾಡ್ತಿದ್ದಾರೆ. ಆದ್ರೆ ಇತ್ತ, ನಾವು ಪಕ್ಷದಲ್ಲಿ ಇಷ್ಟು ವರ್ಷ ನಿಷ್ಠಾವಂತರಾಗಿ ದುಡಿದದ್ದಕ್ಕೆ ಮನ್ನಣೆ ನೀಡದೆ ಪಕ್ಷೇತರರಿಗೆ ಮಣೆ ಹಾಕುತ್ತಿರೋದಕ್ಕೆ...

ಸುಮಲತಾ ಮಾತು ಉಳಿಸಿಕೊಳ್ತಾರೋ, ಮಾತು ತಪ್ತಾರೋ…?

ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸುಮಲತಾ ಅಂಬರೀಶ್ ಜೆಡಿಎಸ್ ಭದ್ರಕೋಟೆಯನ್ನ ಛಿದ್ರ ಛಿದ್ರ ಮಾಡಿದ್ದು ಈಗ ಇತಿಹಾಸ. ಸುಮಲತಾಗೆ ಬಿಜೆಪಿ ನೀವು ಯಾವಾಗ ಬೇಕಾದ್ರೂ ನಮ್ಮ ಪಕ್ಷಕ್ಕೆ ಬರಬಹುದು ಅಂತ ಆಹ್ವಾನಿಸಿದೆ. ಇದೇ ವಿಚಾರವಾಗಿ ಸುಮಲತಾ ಚುನಾವಣೆ ವೇಳೆ ಮಂಡ್ಯದ ಮುಸ್ಲಿಂ ಬಾಂಧವರಿಗೆ ನೀಡಿದ್ದ ಆ ಒಂದು ಮಾತು ಉಳಿಸಿಕೊಳ್ತಾರೋ ಇಲ್ಲವೋ ಅನ್ನೋ ಪ್ರಶ್ನೆ ಎದುರಾಗಿದೆ....
- Advertisement -spot_img

Latest News

ಬೆಂಗಳೂರು ಫುಟ್‌ಪಾತ್‌ಗಳ ಸುಧಾರಣೆಗೆ ಬೆಸ್ಕಾಂ ಬಿಗ್ ಆಪರೇಷನ್ – ಕೃಷ್ಣ ಬೈರೇಗೌಡ ಖಡಕ್ ಸೂಚನೆ!

ಬೆಂಗಳೂರು ನಗರದ ಪಾದಚಾರಿ ಮಾರ್ಗಗಳಲ್ಲಿ ನಡೆದಾಡುವಾಗ ಬಾಗಿರುವ ಕರೆಂಟ್ ಕಂಬಗಳು, ಕಾಲುಗಳಿಗೆ ಸಿಲುಕುವ ವೈರ್‌ಗಳು ಹಾಗೂ ದಾರಿಗೆ ಅಡ್ಡವಾಗಿರುವ ಟ್ರಾನ್ಸ್‌ಫಾರ್ಮರ್‌ಗಳಿಂದ ಜನತೆ ಬೇಸತ್ತಿದ್ದಾರೆ. ಪಾದಚಾರಿಗಳ ಸುರಕ್ಷತೆಗೆ...
- Advertisement -spot_img