Sunday, March 8, 2026

KPCL

“ಮೋದಿ ಪ್ರಧಾನಿಯಾಗ್ತಾರೆ – ರಾಜ್ಯದಲ್ಲಿ ಈ ಸರ್ಕಾರ ಇರಲ್ಲ”

ಹುಬ್ಬಳ್ಳಿ : ಲೋಕಸಭೆಯಲ್ಲಿ ದೇಶದಲ್ಲಿ ಕಳೆದ ಬಾರಿಗಿಂತ ಈ ಬಾರಿಗೆ ಹೆಚ್ಚಿಗೆ ಸ್ಥಾನ ಬರುತ್ತದೆ. ಸೂರ್ಯ ಚಂದ್ರಿರುವಷ್ಟೇ ಸತ್ಯ ಮೋದಿ ಪ್ರಧಾನಿ ಆಗ್ತಾರೆ ಅಂತ ಮಾಜಿ ಸಿಎಂ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ವಿರೇಂದ್ರ ಪಾಟೀಲ ಅವರನ್ನು ಸಿಎಂ ಸ್ಥಾನದಿಂದ ಕಿತ್ತು ಹಾಕಿ ಕಾಂಗ್ರೆಸ್ ವಿಶ್ವಾಸ ದ್ರೋಹ ಮಾಡಿದೆ ಹೀಗಾಗಿ ವೀರಶೈವರು ಕಾಂಗ್ರೆಸ್ ಪಕ್ಷಕ್ಕೆ ಮತಹಾಕಲ್ಲ...

ರಾಜ್ಯದ ಜನತೆಗೆ ‘ಶಾಕ್’- ಜೂನ್ 1ರಿಂದ ವಿದ್ಯುತ್ ಬೆಲೆ ಏರಿಕೆ

ಬೆಂಗಳೂರು: ರಾಜ್ಯದ ಜನರಿಗೆ ಮತ್ತೆ ವಿದ್ಯುತ್ ಬೆಲೆ ಏರಿಕೆಯ ಬಿಸಿ ತಟ್ಟಲಿದೆ. ಜೂನ್ 1ನೇ ತಾರೀಖಿನಿಂದಲೇ ಪ್ರತಿ ಯೂನಿಟ್ ವಿದ್ಯುತ್ ಗೆ 45ಪೈಸೆಯಿಂದ-50 ಪೈಸೆ ಹೆಚ್ಚಳವಾಗೋ ಸಾಧ್ಯತೆಯಿದೆ. ರಾಜ್ಯದಲ್ಲಿನ ಎಲ್ಲಾ ಎಸ್ಕಾಂ ಮತ್ತು ಇತರೆ ವಿದ್ಯುತ್ ಕಂಪನಿಗಳು ಕೆಇಆರ್ ಸಿ ಗೆ (ಕರ್ನಾಟಕ ಎಲೆಕ್ಟ್ರಾನಿಕ್ ರೆಗ್ಯುಲೇಟರಿ ಕಮಿಷನ್) ಬೆಲೆ ಏರಿಕೆ ಮಾಡುವಂತೆ ಪ್ರಸ್ತಾವನೆ ಸಲ್ಲಿಸಿದ್ದವು. ಪ್ರತಿ ವರ್ಷ ಏಪ್ರಿಲ್ 1ರಂದು ವಿದ್ಯುತ್...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img