ಹಾಸನ : ಹಾಸನ ಜಿ.ಪಂ. ಸಭಾಂಗಣದಲ್ಲಿ ಕೆಡಿಪಿ ಸಭೆ ಹಾಸನ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಅಧ್ಯಕ್ಷತೆಯಲ್ಲಿ ಸಭೆ ಸಭೆಗೆ ಹಾಜರಾಗದ ಅಧಿಕಾರಿಗಳ ವಿರುದ್ಧ ಸಚಿವರು ಗರಂಸಭೆಗೆ ಗೈರಾಗಿರುವ ಅಧಿಕಾರಿಗಳಿಗೆ ನೋಟೀಸ್ ನೀಡಿ ನನಗೂ ಒಂದು ವರದಿ ಕೊಡಿ, ನಾನು ಸರ್ಕಾರಕ್ಕೆ ಬರೆಯುತ್ತೇನೆ ನಾನು ಸಹಿಷ್ಣುತೆ, ಅಶಿಸ್ತು ಸಹಿಸುವುದಿಲ್ಲ ಮೊದಲ ಸಭೆಯಲ್ಲಿಯೇ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡ...