Tuesday, March 10, 2026

KPl

ಮಹಾರಾಜ ಟ್ರೋಫಿ ಟಿ20 ಟೂರ್ನಿಗೆ ಚಾಲನೆ: ಚುಟುಕು ಮಹಾ ಸಮರದ ಲಾಂಛನ ಅನಾವರಣ  

https://www.youtube.com/watch?v=TWtZ6YBXtoA ಬೆಂಗಳೂರು: ಯುವ ಆಟಗಾರರಿಗೆ ಉತ್ತಮ ಅವಕಾಶ ಕೊಡುವ ದೃಷ್ಟಿಯಿಂದ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‍ಸಿಎ) ಮಹಾರಾಜ ಟ್ರೋಫಿ ಟಿ20 ಟೂರ್ನಿಯನ್ನು ಆಯೋಜಿಸಿದೆ. ಶನಿವಾರ ಕೆಎಸ್‍ಸಿಎಯಲ್ಲಿ ಲಾಂಛನ ಹಾಗೂ ಟ್ರೋಫಿಯನ್ನು ಅದ್ದೂರಿಯಾಗಿ ಅನಾವರನಗೊಳಿಸಲಾಯಿತು. ಸಮಾರಂಭ ಉದ್ದೇಶಿಸಿ ಮಾತನಾಡಿದ ಕೆಎಸ್‍ಸಿಎ ಅಧ್ಯಕ್ಷ ರೋಜರ್ ಬಿನ್ನಿ, ಕೊರೋನಾದಿಂದಾಗಿ ಟೂರ್ನಿಗಳನ್ನು ಆಯೋಜಿಸಲು ಸಾಧ್ಯವಾಗಿರಲಿಲ್ಲ. ಕೆಎಸ್‍ಸಿಎ ಆಟಗಾರರನ್ನು ಎಂದಿಗೂ ಕೈಬಿಡುವುದಿಲ್ಲ. ಚಿಕ್ಕ ಚಿಕ್ಕ...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img