Friday, August 14, 2026

KPl

ಮಹಾರಾಜ ಟ್ರೋಫಿ ಟಿ20 ಟೂರ್ನಿಗೆ ಚಾಲನೆ: ಚುಟುಕು ಮಹಾ ಸಮರದ ಲಾಂಛನ ಅನಾವರಣ  

https://www.youtube.com/watch?v=TWtZ6YBXtoA ಬೆಂಗಳೂರು: ಯುವ ಆಟಗಾರರಿಗೆ ಉತ್ತಮ ಅವಕಾಶ ಕೊಡುವ ದೃಷ್ಟಿಯಿಂದ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‍ಸಿಎ) ಮಹಾರಾಜ ಟ್ರೋಫಿ ಟಿ20 ಟೂರ್ನಿಯನ್ನು ಆಯೋಜಿಸಿದೆ. ಶನಿವಾರ ಕೆಎಸ್‍ಸಿಎಯಲ್ಲಿ ಲಾಂಛನ ಹಾಗೂ ಟ್ರೋಫಿಯನ್ನು ಅದ್ದೂರಿಯಾಗಿ ಅನಾವರನಗೊಳಿಸಲಾಯಿತು. ಸಮಾರಂಭ ಉದ್ದೇಶಿಸಿ ಮಾತನಾಡಿದ ಕೆಎಸ್‍ಸಿಎ ಅಧ್ಯಕ್ಷ ರೋಜರ್ ಬಿನ್ನಿ, ಕೊರೋನಾದಿಂದಾಗಿ ಟೂರ್ನಿಗಳನ್ನು ಆಯೋಜಿಸಲು ಸಾಧ್ಯವಾಗಿರಲಿಲ್ಲ. ಕೆಎಸ್‍ಸಿಎ ಆಟಗಾರರನ್ನು ಎಂದಿಗೂ ಕೈಬಿಡುವುದಿಲ್ಲ. ಚಿಕ್ಕ ಚಿಕ್ಕ...
- Advertisement -spot_img

Latest News

ಪ್ರಕಾಶ್ ರಾಜ್ ಆಕ್ರೋಶ: ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಲೋಪ, ಚುನಾವಣಾ ಆಯೋಗಕ್ಕೆ ಪ್ರಶ್ನೆಗಳ ಸುರಿಮಳೆ

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಕಾರ್ಯದಲ್ಲಿ ಭಾರೀ ಲೋಪಗಳಾಗಿವೆ ಎಂದು ಆರೋಪಿಸಿ ನಟ ಪ್ರಕಾಶ್ ರಾಜ್ ಇಂದು ಬೆಂಗಳೂರಿನ ಪ್ರೆಸ್...
- Advertisement -spot_img