ಬಿಜೆಪಿ ನಾಯಕರ ವಿರುದ್ಧ ಕೆಪಿಸಿಸಿ ಟ್ವೀಟ್ ವಾರ್ ನಡೆದಿದೆ. ರಾಜ್ಯದಲ್ಲಿ ಬಿಜೆಪಿಯವರು ರೌಡಿ ರಾಜಕಾರಣವನ್ನು ಶುರುಮಾಡಿದ್ದಾರೆ ಎಂದು ಕೆಪಿಸಿಸಿ ಟ್ವೀಟ್ ಮೂಲಕ ತಿರುಗೇಟು ನೀಡಿದೆ. ಸದ್ದಿಲ್ಲದೆ ರೌಡಿಶೀಟರ್ ಮಾರ್ಕೆಟ್ ವೇಡಿ ಬಿಜೆಪಿ ಸೇರಿದ್ದಾನೆ. ಬಿಜೆಪಿ ತಮ್ಮ ದುಷ್ಟ ಆಡಳಿತದಿಂದಾಗಿ ಮತ ಪಡೆಯಲಾಗುವುದಿಲ್ಲವೆಂದು ಗೊತ್ತಾಗಿದೆ ಹಾಗಾಗಿ ರೌಡಿ ಮೋರ್ಚಾ ಕಟ್ಟಿಕೊಂಡು ಬೆದರಿಸಿ ಮತ ಪಡೆಯಲು ಸಿದ್ಧತೆ...
Sandalwood News: ನಟಿ ರಚಿತಾರಾಮ್ ಸಂಜು ವೆಡ್ಸ್ ಗೀತಾ ಪಾರ್ಟ್ 2ನ ಪ್ರಮೋಷನ್ಗೆ ಆಗಮಿಸುತ್ತಿಲ್ಲ. ಆಕೆ ಯಾವುದೇ ಕಾರ್ಯಕ್ರಮಕ್ಕೂ ಬರುತ್ತಿಲ್ಲವೆಂದು, ಚಿತ್ರದ ನಿರ್ದೇಶಕ ನಾಗಶೇಖರ್ ಆರೋಪ...