Monday, July 14, 2025

kppcc

ಬಿಜೆಪಿ ನಾಯಕರಿಗೆ ಟ್ವೀಟ್ ಮೂಲಕ ಕೆಪಿಸಿಸಿ ತಿರುಗೇಟು

ಬಿಜೆಪಿ ನಾಯಕರ ವಿರುದ್ಧ ಕೆಪಿಸಿಸಿ ಟ್ವೀಟ್ ವಾರ್ ನಡೆದಿದೆ. ರಾಜ್ಯದಲ್ಲಿ ಬಿಜೆಪಿಯವರು ರೌಡಿ ರಾಜಕಾರಣವನ್ನು ಶುರುಮಾಡಿದ್ದಾರೆ ಎಂದು ಕೆಪಿಸಿಸಿ ಟ್ವೀಟ್ ಮೂಲಕ ತಿರುಗೇಟು ನೀಡಿದೆ. ಸದ್ದಿಲ್ಲದೆ ರೌಡಿಶೀಟರ್ ಮಾರ್ಕೆಟ್ ವೇಡಿ ಬಿಜೆಪಿ ಸೇರಿದ್ದಾನೆ. ಬಿಜೆಪಿ ತಮ್ಮ ದುಷ್ಟ ಆಡಳಿತದಿಂದಾಗಿ ಮತ ಪಡೆಯಲಾಗುವುದಿಲ್ಲವೆಂದು ಗೊತ್ತಾಗಿದೆ ಹಾಗಾಗಿ ರೌಡಿ ಮೋರ್ಚಾ ಕಟ್ಟಿಕೊಂಡು ಬೆದರಿಸಿ ಮತ ಪಡೆಯಲು ಸಿದ್ಧತೆ...
- Advertisement -spot_img

Latest News

ಸಿಎಂ ಸ್ಟಾಲಿನ್​ಗೆ ಆರಂಭಿಕ ಆಘಾತ! ಏನು ಹೇಳುತ್ತೆ ಚುನಾವಣಾ ಪೂರ್ವ ಸಮೀಕ್ಷೆ?

ಬೆಂಗಳೂರು : 2026ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಡಿಎಂಕೆ ಸರ್ಕಾರವನ್ನು ಕಿತ್ತೊಗೆದು ಎನ್​​ಡಿಎ ಮೈತ್ರಿಕೂಟ ಅಧಿಕಾರ ಹಿಡಿಯುವ ತಂತ್ರಗಾರಿಕೆ ರೂಪಿಸಿದೆ. ಸ್ಟಾಲಿನ್ ಮಣಿಸಿ...
- Advertisement -spot_img