ರಾಜ್ಯ ಬಿಜೆಪಿ ಸರ್ಕಾರದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಹೊರತುಪಡಿಸಿ ಯಾವೊಬ್ಬ ಸಚಿವರು ಇಲ್ಲದಿದ್ದರೂ ವರ್ಗವಾಣೆ ಸೇರಿದಂತೆ ನೇಮಕಾತಿ ಪ್ರಕ್ರಿಯೆಗಳು ರಾಕೆಟ್ ವೇಗದಲ್ಲಿ ಮುಂದುವರೆದಿದೆ. ಇಂದು ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷರನ್ನಾಗಿ ಷಡಕ್ಷರಿ ಸ್ವಾಮಿಯವರನ್ನ ನೇಮಕಗೊಳಿಸಿ ರಾಜ್ಯಪಾಲ ವಜುಬಾಯಿವಾಲಾ ಆದೇಶ ಹೊರಡಿಸಿದ್ದಾರೆ. ಈ ಮೊದಲು ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯರಾಗಿದ್ದ ಷಡಕ್ಷರಿ ಸ್ವಾಮಿ ಇದೀಗ...
Bidar News: ಬೀದರ್ ಜಿಲ್ಲೆಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅಂತರ ರಾಜ್ಯ ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು...