Tuesday, July 1, 2025

kpsc chaimen

KPSCಗೆ ನೂತನ ಅಧ್ಯಕ್ಷರನ್ನ ನೇಮಿಸಿದ ರಾಜ್ಯಪಾಲ

ರಾಜ್ಯ ಬಿಜೆಪಿ ಸರ್ಕಾರದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಹೊರತುಪಡಿಸಿ ಯಾವೊಬ್ಬ  ಸಚಿವರು ಇಲ್ಲದಿದ್ದರೂ ವರ್ಗವಾಣೆ ಸೇರಿದಂತೆ ನೇಮಕಾತಿ ಪ್ರಕ್ರಿಯೆಗಳು ರಾಕೆಟ್ ವೇಗದಲ್ಲಿ ಮುಂದುವರೆದಿದೆ. ಇಂದು ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷರನ್ನಾಗಿ ಷಡಕ್ಷರಿ ಸ್ವಾಮಿಯವರನ್ನ ನೇಮಕಗೊಳಿಸಿ ರಾಜ್ಯಪಾಲ ವಜುಬಾಯಿವಾಲಾ ಆದೇಶ ಹೊರಡಿಸಿದ್ದಾರೆ. ಈ ಮೊದಲು ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯರಾಗಿದ್ದ ಷಡಕ್ಷರಿ ಸ್ವಾಮಿ ಇದೀಗ...
- Advertisement -spot_img

Latest News

Spiritual: ಈ ದೃಶ್ಯ ನೋಡಿದ ಜನರು ಮೂಕರು, ಅಂಧರಾಗೋದು ಖಚಿತವಂತೆ..

Spiritual: ವೃಂದಾವನ ಯಮುನಾ ನದಿ ದಡದಲ್ಲಿ ಇರುವ ಕಾಡಿನ ಹೆಸರು ನಿಧಿವನ. ಈ ಕಾಡಿನಲ್ಲಿ ರಾಾತ್ರಿ ವೇಳೆ ರಾಧಾ ಮತ್ತು ಕೃಷ್ಣ ರಾಸಲೀಲೆಯಾಡಲು ಬರುತ್ತಾರೆ ಅಂತಾ...
- Advertisement -spot_img