ರಾಜ್ಯ ರಾಜಕಾರಣದಲ್ಲಿ ಈಗ ಮತ್ತೊಂದು ಹೊಸ ಬಾಂಬ್ ಸಿಡಿದಿದೆ! ಎಸ್ 'ವಾಲ್ಮೀಕಿ ಹಗರಣದ ಬೆನ್ನಲ್ಲೇ, ಈಗ ಕೆಪಿಎಸ್ಸಿ ಹಗರಣದ ಸರದಿ ಬಂದಿದ್ದು, ಸಚಿವ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆಯೂ ಶೀಘ್ರದಲ್ಲೇ ಸಲ್ಲಿಕೆಯಾಗಲಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಹೊಸಪೇಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಆರ್. ಅಶೋಕ್, ರಾಜ್ಯ ಸರ್ಕಾರದ ವಿರುದ್ಧ...
ರಾಜ್ಯದ ಆಡಳಿತ ವ್ಯವಸ್ಥೆ ಹಾಗೂ ಸರ್ಕಾರಿ ನೇಮಕಾತಿ ಪ್ರಕ್ರಿಯೆಗಳಲ್ಲಿ ನಡೆಯುತ್ತಿರುವ ಅಕ್ರಮಗಳ ವಿರುದ್ಧ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕ ಲೋಕಸೇವಾ ಆಯೋಗ ಅಂದರೆ ಕೆಪಿಎಸ್ಸಿ ನೇಮಕಾತಿಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಆರೋಪಿಸಿರುವ ಅವರು, ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ತಕ್ಷಣ...
ಪಶು ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಂದರೆ ED ಅಧಿಕಾರಿಗಳು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಕಲಬುರಗಿಯಲ್ಲಿರುವ ಕೆಪಿಎಸ್ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ ನಿವಾಸದ ಮೇಲೆ ಕೇಂದ್ರೀಯ ಭದ್ರತಾ ಪಡೆಯ ಬಿಗಿ ಭದ್ರತೆಯಲ್ಲಿ ಇ.ಡಿ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ, ಮಹತ್ವದ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಪಶು ವೈದ್ಯಾಧಿಕಾರಿಗಳ ನೇಮಕ ಪ್ರಕ್ರಿಯೆಯಲ್ಲಿ...
ಕೆಪಿಎಸ್ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಅನಿರ್ದಿಷ್ಟಾವಧಿ ಹೋರಾಟ ಆರಂಭಿಸಲಾಯಿತು.
ಹೋರಾಟದ ವೇಳೆ ಮಾತನಾಡಿದ ಎಬಿವಿಪಿ ಮುಖಂಡರು, ಕೆಪಿಎಸ್ಸಿ ನೇಮಕಾತಿ ಅಕ್ರಮ ಪ್ರಕರಣದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಬೇಕಾದರೆ ಅದನ್ನು ಸಿಬಿಐಗೆ ವಹಿಸುವುದು ಅಗತ್ಯ ಎಂದು ಒತ್ತಾಯಿಸಿದರು. ಜೊತೆಗೆ...
ಬೆಂಗಳೂರು: ಕೆಪಿಎಸ್ಸಿ (KPSC) ನೇಮಕಾತಿ ಅಕ್ರಮಗಳಿಗೆ ಕೇವಲ ತನಿಖಾ ಸಂಸ್ಥೆಗಳ ಮೇಲೆ ಅವಲಂಬಿತರಾಗುವುದರಿಂದ ಪರಿಹಾರ ಸಿಗುವುದಿಲ್ಲ. ವಿದ್ಯಾರ್ಥಿಗಳು ಮತ್ತು ಉದ್ಯೋಗಾಕಾಂಕ್ಷಿಗಳು ಸ್ವತಃ ಸಂಘಟಿತರಾಗಿ ನಿರಂತರ ಹೋರಾಟ ನಡೆಸಿದಾಗ ಮಾತ್ರ ವ್ಯವಸ್ಥೆಯಲ್ಲಿ ಬದಲಾವಣೆ ಸಾಧ್ಯ ಎಂದು ಎಐಡಿವೈಒ (AIDYO) ಯುವ ಸಂಘಟನೆಯ ರಾಜ್ಯ ಮುಖಂಡ ಜಯಣ್ಣ ಅಭಿಪ್ರಾಯಪಟ್ಟರು.
ಕೆಪಿಎಸ್ಸಿ ಅಕ್ರಮದ ಕುರಿತು ನಡೆದ ವಿಶೇಷ ಚಿಟ್ಚಾಟ್ನಲ್ಲಿ ಮಾತನಾಡಿದ...
ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ, ಈಗ ಆಯೋಗದಲ್ಲಿ ಮತ್ತೊಂದು ಬ್ರಹ್ಮಾಂಡ ಭ್ರಷ್ಟಾಚಾರದ ಬಾಂಬ್ ಸಿಡಿದಿದೆ. ಪಶು ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ಬರೋಬ್ಬರಿ ಶೇಕಡಾ 60ರಷ್ಟು ಅಕ್ರಮ ನಡೆದಿದೆ ಎಂದು ಗಂಭೀರ ಆರೋಪ ಮಾಡಿರುವ...