ರಾಜ್ಯ ಬಿಜೆಪಿ ಸರ್ಕಾರದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಹೊರತುಪಡಿಸಿ ಯಾವೊಬ್ಬ ಸಚಿವರು ಇಲ್ಲದಿದ್ದರೂ ವರ್ಗವಾಣೆ ಸೇರಿದಂತೆ ನೇಮಕಾತಿ ಪ್ರಕ್ರಿಯೆಗಳು ರಾಕೆಟ್ ವೇಗದಲ್ಲಿ ಮುಂದುವರೆದಿದೆ. ಇಂದು ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷರನ್ನಾಗಿ ಷಡಕ್ಷರಿ ಸ್ವಾಮಿಯವರನ್ನ ನೇಮಕಗೊಳಿಸಿ ರಾಜ್ಯಪಾಲ ವಜುಬಾಯಿವಾಲಾ ಆದೇಶ ಹೊರಡಿಸಿದ್ದಾರೆ. ಈ ಮೊದಲು ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯರಾಗಿದ್ದ ಷಡಕ್ಷರಿ ಸ್ವಾಮಿ ಇದೀಗ...
Health Tips: ಬೇಸಿಗೆ ಶುರುವಾಗಿದೆ. ಬಿರು ಬಿಸಿಲಿಗೆ ಮನೆಯಲ್ಲೇ ಇದ್ದರೂ, ಸೆಕೆಯಲ್ಲಿ ಮಿಂದೇಳುವ ಪರಿಸ್ಥಿತಿ. ಸಮ್ಮರ್ ಎಂದು ಎಳನೀರು, ಶರ್ಬತ್, ಕಲ್ಲಂಗಡಿ, ಸೌತೇಕಾಯಿ, ಐಸ್ಕ್ರೀಮ್, ಜ್ಯೂಸ್...