ಇಂಧನ ಸಚಿವ ಕೆ.ಜೆ. ಜಾರ್ಜ್ ಅವರ ವಿಶೇಷ ಕರ್ತವ್ಯಾಧಿಕಾರಿ ಜ್ಯೋತಿ ಪ್ರಕಾಶ್, ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಜ್ಯೋತಿ ಪ್ರಕಾಶ್ ಕೆಪಿಟಿಸಿಎಲ್ನ ಕಾರ್ಯನಿರ್ವಾಹಕ ಎಂಜಿನಿಯರ್ ಆಗಿದ್ದಾರೆ. ಕೆಪಿಟಿಸಿಎಲ್ ಎಸಿ ಕಾಮಗಾರಿಗೆ ಎನ್ಒಸಿ ನೀಡಲು, 1 ಲಕ್ಷ ಲಂಚಕ್ಕೆ ಡಿಮ್ಯಾಂಡ್ ಮಾಡಿದ್ರು ಎನ್ನಲಾಗಿದೆ.
ಅಡ್ವಾನ್ಸ್ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ದಾಳಿ ಮಾಡಿದ್ದು, ಜ್ಯೋತಿ ಪ್ರಕಾಶ್ ರೆಡ್ ಹ್ಯಾಂಡ್ ಆಗಿ...
bengalore news
ವಿದ್ಯುತ್ ನೌಕರರು ಶೇ 20 ಸಂಬಳ ಹೆಚ್ಚಳ ಮಾಡುವ ಕುರಿತು ಅನಿರ್ದಿಷ್ಟಾವಧಿ ಧರಣಿಯನ್ನು ವಾಪಾಸ್ ಪಡೆದುಕೊಂಡಿದ್ದಾರೆ. ನಿನ್ನೆ ಸರ್ಕಾರ ಹೋರಾಟಕ್ಕೆ ಸ್ಪಂದಿಸಿದ್ದು ಹೆಚ್ಚಳ ತೀರ್ಮಾನವನ್ನು ಬಬುದುವಾರ ರಾತ್ರಿ ಪ್ರಕಟಿಸಿದ್ದಾರೆ. ನಿನ್ನೆ ಸ್ಥಳಕ್ಕೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಮಾಯಿಯವರು ಸಂಬಳ ಜಾಸ್ತಿ ಮಾಡುವ ಕುರಿತು ಭರವಸೆ ನೀಡಿದ್ದಾರೆ. ಭಾರವಸೆ ನೀಡಿದ ಬೆನ್ನಲ್ಲೆ ಪ್ರತಿಭಟನಾಕಾರರು ಧರಣಿಯನ್ನು...
ಬೆಂಗಳೂರು: ವಿದ್ಯುತ್ ದರ ಪರಿಷ್ಕರಣೆ ಮಾಡಿರೋ ಕೆಇಆರ್ ಸಿ ಇದೀಗ ಪ್ರತಿ ಯೂನಿಟ್ ವಿದ್ಯುತ್ ಗೆ 33 ಪೈಸೆ ಏರಿಕೆ ಮಾಡಿ ರಾಜ್ಯದ ಜನತೆಗೆ ಶಾಕ್ ನೀಡಿದೆ.
ಈ ಕುರಿತು ಮಾಹಿತಿ ನೀಡಿದ ಕೆಇಆರ್ ಸಿ ಅಧ್ಯಕ್ಷ ಶಂಭುದಯಾಳ್ ಮೀನಾ,ಪ್ರತಿ ವರ್ಷ ಏಪ್ರಿಲ್ ೧ ರಿಂದ ನೂತನ ದರ ಜಾರಿಗೆ ಬರ್ತಿತ್ತು, ವಿದ್ಯುತ್ ಸರಬರಾಜು...
ಹುಬ್ಬಳ್ಳಿ : ಲೋಕಸಭೆಯಲ್ಲಿ ದೇಶದಲ್ಲಿ ಕಳೆದ ಬಾರಿಗಿಂತ ಈ ಬಾರಿಗೆ ಹೆಚ್ಚಿಗೆ ಸ್ಥಾನ ಬರುತ್ತದೆ. ಸೂರ್ಯ ಚಂದ್ರಿರುವಷ್ಟೇ ಸತ್ಯ ಮೋದಿ ಪ್ರಧಾನಿ ಆಗ್ತಾರೆ ಅಂತ ಮಾಜಿ ಸಿಎಂ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ವಿರೇಂದ್ರ ಪಾಟೀಲ ಅವರನ್ನು ಸಿಎಂ ಸ್ಥಾನದಿಂದ ಕಿತ್ತು ಹಾಕಿ ಕಾಂಗ್ರೆಸ್ ವಿಶ್ವಾಸ ದ್ರೋಹ ಮಾಡಿದೆ ಹೀಗಾಗಿ ವೀರಶೈವರು ಕಾಂಗ್ರೆಸ್ ಪಕ್ಷಕ್ಕೆ ಮತಹಾಕಲ್ಲ...
ಬೆಂಗಳೂರು: ರಾಜ್ಯದ ಜನರಿಗೆ ಮತ್ತೆ ವಿದ್ಯುತ್ ಬೆಲೆ ಏರಿಕೆಯ
ಬಿಸಿ ತಟ್ಟಲಿದೆ. ಜೂನ್ 1ನೇ ತಾರೀಖಿನಿಂದಲೇ ಪ್ರತಿ ಯೂನಿಟ್ ವಿದ್ಯುತ್ ಗೆ 45ಪೈಸೆಯಿಂದ-50 ಪೈಸೆ
ಹೆಚ್ಚಳವಾಗೋ ಸಾಧ್ಯತೆಯಿದೆ.
ರಾಜ್ಯದಲ್ಲಿನ ಎಲ್ಲಾ ಎಸ್ಕಾಂ
ಮತ್ತು ಇತರೆ ವಿದ್ಯುತ್ ಕಂಪನಿಗಳು ಕೆಇಆರ್ ಸಿ ಗೆ (ಕರ್ನಾಟಕ ಎಲೆಕ್ಟ್ರಾನಿಕ್ ರೆಗ್ಯುಲೇಟರಿ
ಕಮಿಷನ್) ಬೆಲೆ
ಏರಿಕೆ ಮಾಡುವಂತೆ ಪ್ರಸ್ತಾವನೆ ಸಲ್ಲಿಸಿದ್ದವು. ಪ್ರತಿ ವರ್ಷ ಏಪ್ರಿಲ್ 1ರಂದು ವಿದ್ಯುತ್...
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು, ತಮ್ಮ ತಂದೆಯ ಮೇಲೆ ಯಾವುದೇ ಆರೋಪವಿಲ್ಲದೆ, ಅಧಿಕಾರ ಹಂಚಿಕೆಯ ಸೂತ್ರವೂ ರಚನೆಯಾಗಿಲ್ಲ ಎಂದು ದೃಢಪಡಿಸಿದ್ದಾರೆ....