Saturday, July 25, 2026

KPTCL Maintenance Power Outage

3 ದಿನ ನೀರಿಲ್ಲ, 2 ದಿನ ಪವರ್ ಕಟ್ – ಬೆಂಗಳೂರು ನಿವಾಸಿಗಳಿಗೆ ಡಬಲ್ ಶಾಕ್!

ಕಾವೇರಿ ನೀರು ಬೆಂಗಳೂರಿಗರ ಜೀವನಾಡಿ. ಒಂದೆರಡು ದಿನ ನೀರಿಲ್ಲ ಅಂದ್ರೆ ಜನರು ತತ್ತರಿಸಿ ಹೋಗ್ತಾರೆ. ಹೀಗಿರೋವಾಗ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಕಾವೇರಿ ನೀರು ಪೂರೈಕೆ ಸೆಪ್ಟೆಂಬರ್ 15, 16 ಮತ್ತು 17 ಅಂದ್ರೆ 3 ದಿನಗಳ ಕಾಲ ಸ್ಥಗಿತಗೊಳ್ಳಲಿದೆ. ಸೆಪ್ಟೆಂಬರ್ 15ರ ಮಧ್ಯರಾತ್ರಿ 1 ಗಂಟೆಯಿಂದ ಸೆಪ್ಟೆಂಬರ್ 17ರ ಮಧ್ಯಾಹ್ನ 1 ಗಂಟೆಯವರೆಗೆ,...
- Advertisement -spot_img

Latest News

ಬೆಂಗಳೂರಿನಲ್ಲಿ ಮತ್ತೆ ಏರಿಕೆ ಕಂಡ ಬಂಗಾರದ ಬೆಲೆ – ಇಲ್ಲಿದೆ ಇಂದಿನ ಗೋಲ್ಡ್ ರೇಟ್ ವಿವರ!

ನೀವು ಚಿನ್ನ ಖರೀದಿಸಬೇಕು ಎಂದು ಆಲೋಚಿಸುತ್ತಿದ್ದೀರಾ? ಹಾಗಿದ್ದರೆ ಇವತ್ತಿನ ಗೋಲ್ಡ್ ರೇಟ್ ಸುದ್ದಿ ಬಗ್ಗೆ ನೀವು ಕಡ್ಡಾಯವಾಗಿ ತಿಳಿದುಕೊಳ್ಳಲೇಬೇಕು. ಕಳೆದ ಎರಡು ದಿನಗಳಿಂದ ಸ್ವಲ್ಪ ಮಟ್ಟಿಗೆ...
- Advertisement -spot_img