ಸಿಲಿಕಾನ್ ಸಿಟಿ ಮಂದಿಗೆ ಇಲ್ಲಿದೆ ಒಂದು ಪ್ರಮುಖ ಅಲರ್ಟ್! ನಾಳೆ, ಅಂದರೆ ಸೆಪ್ಟೆಂಬರ್ ಮೂರರಂದು, ಬೆಂಗಳೂರಿನ ಹಲವು ಪ್ರಮುಖ ಏರಿಯಾಗಳಲ್ಲಿ ಬರೋಬ್ಬರಿ ನಾಲ್ಕು ಗಂಟೆಗಳ ಕಾಲ ಕರೆಂಟ್ ಇರೋದಿಲ್ಲ. ಹೌದು, ಬೆಸ್ಕಾಂ ಹಾಗೂ ಕೆಪಿಟಿಸಿಎಲ್ ತುರ್ತು ನಿರ್ವಹಣಾ ಕಾರ್ಯವನ್ನು ಕೈಗೆತ್ತಿಕೊಂಡಿರುವ ಹಿನ್ನೆಲೆಯಲ್ಲಿ, ನಾಳೆ ಮಧ್ಯಾಹ್ನ 12 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ...
ಬೆಂಗಳೂರು:ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ ಉಂಟಾಗಿದ್ದು, ಸಾರ್ವಜನಿಕರು ಪರದಾಡುವಂತಾಗಿದೆ.
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಅಂದರೆ KPTCL ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ, ಬೆಂಗಳೂರಿನ ಹಲವು ಬಡಾವಣೆಗಳಲ್ಲಿ ಇಂದು ಬೆಳಗ್ಗೆಯಿಂದ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ.
ಮುಖ್ಯವಾಗಿ ಯಲಹಂಕ ನ್ಯೂ ಟೌನ್, ಬಿ ಸೆಕ್ಟರ್, ಅಲಲಸಂದ್ರ, ಶಾರದಾನಗರ,...
ಇಂಧನ ಸಚಿವ ಕೆ.ಜೆ. ಜಾರ್ಜ್ ಅವರ ವಿಶೇಷ ಕರ್ತವ್ಯಾಧಿಕಾರಿ ಜ್ಯೋತಿ ಪ್ರಕಾಶ್, ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಜ್ಯೋತಿ ಪ್ರಕಾಶ್ ಕೆಪಿಟಿಸಿಎಲ್ನ ಕಾರ್ಯನಿರ್ವಾಹಕ ಎಂಜಿನಿಯರ್ ಆಗಿದ್ದಾರೆ. ಕೆಪಿಟಿಸಿಎಲ್ ಎಸಿ ಕಾಮಗಾರಿಗೆ ಎನ್ಒಸಿ ನೀಡಲು, 1 ಲಕ್ಷ ಲಂಚಕ್ಕೆ ಡಿಮ್ಯಾಂಡ್ ಮಾಡಿದ್ರು ಎನ್ನಲಾಗಿದೆ.
ಅಡ್ವಾನ್ಸ್ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ದಾಳಿ ಮಾಡಿದ್ದು, ಜ್ಯೋತಿ ಪ್ರಕಾಶ್ ರೆಡ್ ಹ್ಯಾಂಡ್ ಆಗಿ...
bengalore news
ವಿದ್ಯುತ್ ನೌಕರರು ಶೇ 20 ಸಂಬಳ ಹೆಚ್ಚಳ ಮಾಡುವ ಕುರಿತು ಅನಿರ್ದಿಷ್ಟಾವಧಿ ಧರಣಿಯನ್ನು ವಾಪಾಸ್ ಪಡೆದುಕೊಂಡಿದ್ದಾರೆ. ನಿನ್ನೆ ಸರ್ಕಾರ ಹೋರಾಟಕ್ಕೆ ಸ್ಪಂದಿಸಿದ್ದು ಹೆಚ್ಚಳ ತೀರ್ಮಾನವನ್ನು ಬಬುದುವಾರ ರಾತ್ರಿ ಪ್ರಕಟಿಸಿದ್ದಾರೆ. ನಿನ್ನೆ ಸ್ಥಳಕ್ಕೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಮಾಯಿಯವರು ಸಂಬಳ ಜಾಸ್ತಿ ಮಾಡುವ ಕುರಿತು ಭರವಸೆ ನೀಡಿದ್ದಾರೆ. ಭಾರವಸೆ ನೀಡಿದ ಬೆನ್ನಲ್ಲೆ ಪ್ರತಿಭಟನಾಕಾರರು ಧರಣಿಯನ್ನು...