Tuesday, February 17, 2026

kr nagara

ಶಾಸಕ ಕಪಾಳಮೋಕ್ಷಕ್ಕೆ ಶಾಕ್ ಟ್ವಿಸ್ಟ್‌ : ಕಾರ್ಯಕರ್ತನ ಹೇಳಿಕೆ ಬಾಂಬ್!

K.R. ನಗರ ಕಾಂಗ್ರೆಸ್ ಶಾಸಕ ಡಿ. ರವಿಶಂಕರ್ ಅವರು ತಮ್ಮ ಸ್ವಂತ ಕಾರ್ಯಕರ್ತರ ಕೋಪಕ್ಕೆ ಗುರಿಯಾಗಿರುವ ಘಟನೆ ಜಿಲ್ಲೆಯಲ್ಲೇ ಚರ್ಚೆಗೆ ಕಾರಣವಾಗಿದೆ. ವೇದಿಕೆ ಮೇಲೆಯೇ ಶಾಸಕರು ಕಾಂಗ್ರೆಸ್ ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿದ್ದಾರೆ ಎಂಬ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಕಾರ್ಯಕ್ರಮದ ವೇಳೆ ಕಾಂಗ್ರೆಸ್ ಕಾರ್ಯಕರ್ತ ಮಹದೇವ್ ಅವರು ಗ್ರಾಮಕ್ಕೆ ಡೈರಿ ಕಟ್ಟಡ ನಿರ್ಮಾಣಕ್ಕೆ ಮನವಿ...

ಕಾಂಗ್ರೆಸ್‌ ಮುಖಂಡನ ಕರ್ಮಕಾಂಡ : ಅಶ್ಲೀಲ ವಿಡಿಯೋ ವೈರಲ್ !

ಮೈಸೂರಿನ ಕೆ.ಆರ್‌.ನಗರ ತಾಲೂಕು ಕಾಂಗ್ರೆಸ್‌ ಮುಖಂಡ ಲೋಹಿತ್​​ ಅಲಿಯಾಸ್​ ರಾಜಿ ಎನ್ನಲಾದ ಅಶ್ಲೀಲ ವಿಡಿಯೋಯೊಂದು ವೈರಲ್‌ ಆಗಿರುವಂತಹ ಘಟನೆ ನಡೆದಿದೆ. ಮಹಿಳೆಯ ತಂದೆ ನಗರದ ಸೈಬರ್‌ ಕ್ರೈಂ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವೈಯಕ್ತಿಕ ಲಾಭಕ್ಕಾಗಿ ಮಗಳೊಂದಿಗಿನ ಅಶ್ಲೀಲ ವಿಡಿಯೋ ಹರಿಬಿಟ್ಟಿದ್ದಾಗಿ ತಂದೆ ದೂರು ನೀಡಿದ್ದು, ಕಾಂಗ್ರೆಸ್ ಮುಖಂಡ ವಿರುದ್ಧ ಎಫ್​​ಐಆರ್​ ದಾಖಲಾಗಿದೆ. ಇನ್ನು ಅ. 16...

ಫೇಸ್ ಬುಕ್ ಪ್ರೀತಿ ನಂತರ ಮದುವೆ ಇದೀಗ ಆತ್ಮಹತ್ಯೆ

ಮಂಡ್ಯ : ಮನೆಯವರ ವಿರೋಧದ ನಡುವೆ ಪ್ರೀತಿಸಿ ಮದುವೆಯಾಗಿದ್ದ ದಂಪತಿಯ ಜಗಳ ಸಾವಿನಲ್ಲಿ ಅಂತ್ಯವಾಗಿದೆ.. ಅಂಜು (19) ಆದಿತ್ಯ (21) ಇಬ್ಬರು ಮನಯವರ ವಿರೋಧದ ನಡುವೆ ಪ್ರೀತಿಸಿ ಮದುವೆಯಾಗಿದ್ರು. ಇಬ್ಬರಿಗೂ ಇದೀಗ 14 ತಿಂಗಳ ಮುದ್ದಾದ ಮಗುವಿದೆ.. ಮದುವೆಯ ಹೊಸದರಲ್ಲಿ ಚೆನ್ನಾಗಿದ್ದ ದಾಂಪತ್ಯ ನಂತರ ಪತ್ನಿ ಬಳಿ ಹಣ ತರುವಂತೆ ಆದಿತ್ಯ...
- Advertisement -spot_img

Latest News

ಏನಿದು ಪಿಗ್ಮೆಂಟೇಶನ್? ಮುಖದ ಮೇಲೆ ಕಪ್ಪು ಕಲೆಗಳು ಮೂಡಲು ಅಸಲಿ ಕಾರಣವೇನು?

Health Tips: ಬಂಗು ಕಲೆಯನ್ನೇ ಪಿಗ್ಮೆಂಟೇಶನ್ ಅಂತಾ ಹೇಳೋದು. ಹಾಗಾದ್ರೆ ಈ ಕಲೆಗೆ ನಾವು ಯಾವ ರೀತಿ ಚಿಕಿತ್ಸೆ ಪಡೆಯಬೇಕು ಎಂದು ವೈದ್ಯರೇ ವಿವರಿಸಿದ್ದಾರೆ. https://youtu.be/WIvawKO2Qdg ಬಂಗು ಕಲೆ...
- Advertisement -spot_img