Wednesday, December 3, 2025

kr pete

ಸಾಸಲು ದೇವಾಲಯ ಗೋಲ್ಮಾಲ್ – ಅಧಿಕಾರಿಗಳೇ ಸೇರಿ ಲೂಟಿ?

ಮಂಡ್ಯ: ಕೆ.ಆರ್.ಪೇಟೆ ತಾಲ್ಲೂಕಿನ ಸಾಸಲು ಗ್ರಾಮದ ಮುಜರಾಯಿ ದೇವಾಲಯಗಳಲ್ಲಿ ಅಭಿವೃದ್ಧಿ ಮತ್ತು ನಿರ್ವಹಣೆ ಹೆಸರಿನಲ್ಲಿ ಲಕ್ಷಾಂತರ ಹಣ ಪಂಗನಾಮದ ಆರೋಪ ಕೇಳಿಬಂದಿದೆ. ಗ್ರಾಮಸ್ಥರು ಸೂಕ್ತ ತನಿಖೆಯನ್ನು ಆಗ್ರಹಿಸುತ್ತಿದ್ದಾರೆ. ಸಾಸಲು ಶ್ರೀ ಶಂಭುಲಿಂಗೇಶ್ವರ ಹಾಗೂ ಸೋಮೇಶ್ವರ ದೇವಾಲಯಗಳು ‘ಬೈಲಿಸೀಮೆಯ ಕುಕ್ಕೆ’ ಎಂದೇ ಪ್ರಸಿದ್ಧ. ಇಲ್ಲಿ ದೇವಾಲಯದ ಅಭಿವೃದ್ಧಿ ಹೆಸರಿನಲ್ಲಿ ನಕಲಿ ಬಿಲ್‌ಗಳನ್ನು ಸೃಷ್ಟಿಸಿ 80 ಲಕ್ಷಕ್ಕೂ ಹೆಚ್ಚು...

ಸಾವಿನಲ್ಲೂ ಒಂದಾದ ದಂಪತಿ : 46 ವರ್ಷಗಳ ಪ್ರೀತಿಗೆ ಅಂತ್ಯ!

ಮಂಡ್ಯ : ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆ ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದೆ. 46 ವರ್ಷಗಳ ಸುಖದ ದಾಂಪತ್ಯ ನಡೆಸಿದ ಗೌರಮ್ಮ (50) ಮತ್ತು ನಿಂಗರಾಜ ನಾಯ್ಕ (65) ದಂಪತಿಗಳು ಒಂದೇ ದಿನ ಸಾವನ್ನಪ್ಪಿದ್ದಾರೆ. ಅನಾರೋಗ್ಯದಿಂದ ಗೌರಮ್ಮ ನಿಧನರಾದ ಬಳಿಕ, ಅವರ ಅಂತ್ಯಸಂಸ್ಕಾರ ಸಿದ್ಧತೆ ನಡೆಯುತ್ತಿದ್ದಾಗ ಪತಿಗೆ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ. ಸಾವಿನಲ್ಲೂ ಒಂದಾದ ಈ ದಂಪತಿಗಳ...

K.R ಪೇಟೆ ತಾಲೂಕಿನಲ್ಲಿ ಕಳ್ಳರ ಹಾವಳಿ : ದೇಗುಲ–ಮನೆ–ಅಂಗಡಿ ಎಲ್ಲೆಡೆ ಕಳ್ಳತನ!

ಮಂಡ್ಯ ಜಿಲ್ಲೆ, ಕೆ.ಆರ್.ಪೇಟೆ ತಾಲೂಕು ಬೂಕನಕೆರೆ ಹೋಬಳಿ ವ್ಯಾಪ್ತಿಯಲ್ಲಿ, ಇತ್ತೀಚೆಗೆ ನಡೆದ ಸರಣಿ ಕಳ್ಳತನಗಳಿಂದ ಸುತ್ತಮುತ್ತಲ ಗ್ರಾಮಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ದೇಗುಲಗಳು, ಅಂಗಡಿಗಳು, ಹಾಗೂ ಮನೆಗಳಲ್ಲಿ ನಡೆಯುತ್ತಿರುವ ಕಳ್ಳತನಗಳಿಂದ ಸ್ಥಳೀಯರು ನಿದ್ದೆ ಕಳೆದುಕೊಂಡಿದ್ದಾರೆ. ಕಳೆದ ಒಂದು ವಾರದೊಳಗೆ ನಾಲ್ಕು-ಐದು ಕಳ್ಳತನ ಪ್ರಕರಣಗಳು ವರದಿಯಾಗಿದ್ದು, ಕಳ್ಳರ ಹಾವಳಿಗೆ ಗ್ರಾಮಸ್ಥರು ತತ್ತರಿಸಿದ್ದಾರೆ. ಇತ್ತೀಚಿನ ಘಟನೆಯಾಗಿ, ತಾಲೂಕಿನ ಗಂಜೀಗೆರೆ...

ಹಸು ಸಾಕಿ ಅಣ್ಣ-ತಮ್ಮ ಕಮಾಲ್ ; ಕಂಪನಿ ಕೆಲಸಕ್ಕಿಂತ ಹೆಚ್ಚಿನ ಸಂಪಾದನೆ!

ಇಬ್ಬರು ಸಹೋದರರು ಕೈ ತುಂಬಾ ಸಂಬಳದ ಉದ್ಯೋಗ ಬಿಟ್ಟು ಹಸುಗಳೊಂದಿಗೆ ಹೊಸ ಬದುಕು ಕಟ್ಟಿಕೊಂಡಿದ್ದಾರೆ ಅಂದ್ರೆ ನೀವು ನಂಬ್ತೀರಾ? ಹೌದು, ಇದು ನಿಜವಾದ ಯಶೋಗಾಥೆ! ಊರಿನ ಮಣ್ಣಿನ ಶಕ್ತಿ ಮತ್ತು ಕೃಷಿಯ ಮೇಲಿನ ನಂಬಿಕೆಯಿಂದ, ಹೈನೋದ್ಯಮದ ಮೂಲಕ ಲಕ್ಷಾಂತರ ರೂಪಾಯಿ ಗಳಿಸುತ್ತಿದ್ದಾರೆ. ಈ ಇಬ್ಬರ ಪ್ರಯಾಣ ತುಂಬಾ ಪ್ರೇರಣಾದಾಯಕ. ಸಕ್ಕರೆನಾಡಾದ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ...

ಹುಡುಗನ ಸುಳ್ಳು ಡಿಗ್ರಿ : ಎಂಗೇಜ್‌ಮೆಂಟ್‌ ಕ್ಯಾನ್ಸಲ್‌ ಯುವತಿ ಆತ್ಮಹತ್ಯೆ

ಮದುವೆ ನಿಶ್ಚಯವಾದ ಹುಡುಗ ಓದಿಲ್ಲವೆಂದು ತಿಳಿದ ನಂತರ ಮದುವೆ ರದ್ದಾಗಿದೆ. ಇದರಿಂದ ಮನನೊಂದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ಕೆ.ಆರ್.ಪೇಟೆ ತಾಲೂಕಿನ ಕಿಕ್ಕೇರಿ ಗ್ರಾಮದಲ್ಲಿ ನಡೆದಿದೆ. ಸುಮಾರು 15 ದಿನಗಳ ಹಿಂದೆ ಹಾಸನ ಜಿಲ್ಲೆಯ ಯುವಕನ ಜೊತೆ, ಮದುವೆ ನಿಶ್ಚಯಗೊಂಡಿತ್ತು. ಮದುವೆಗೂ ಮುನ್ನ ತಾನು ಡಿಗ್ರಿ ಮಾಡಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿರುವುದಾಗಿ ಹುಡುಗಿ...

Congress ಸಹವಾಸ, ಸಚಿವ ಸ್ಥಾನ ಕಿತ್ತುಕೊಳ್ಳಲು BJP ನಾಯಕರ ಆದೇಶ

Mandya : ಪರಿಷತ್ ಚುನಾವಣೆ ಮುಗಿದು ಕಾಂಗ್ರೆಸ್ Congress, ಬಿಜೆಪಿ BJP ತಲಾ  11, ಜೆಡಿಎಸ್, JDS 2, ಪಕ್ಷೇತರ 1 ಕಡೆ ಗೆಲುವು ಸಾಧಿಸಿದೆ. ಈ ನಡುವೆ ಕಡೆಗಳಿಗೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಚರ್ಚೆ ಎರಡೂ ಪಕ್ಷಗಳಲ್ಲಿ ವಿರೋಧಕ್ಕೆ ಕಾರಣವಾಗಿತ್ತು. ಆದ್ರೆ ಮಂಡ್ಯ ಪರಿಷತ್ ಅಖಾಡದಲ್ಲಿ ಬಿಜೆಪಿಯ ಶಾಸಕ, ಸಚಿವರೂ ಆದ ನಾರಾಯಣಗೌಡ Minister...

ಭೂವರಾಹಸ್ವಾಮಿ ಕ್ಷೇತ್ರಕ್ಕೆ ನಟಿ ಮೇಘನಾ ಗಾಂವ್ಕರ್ ಹಾಗೂ ನಟ ರಘು ಭಟ್ ಭೇಟಿ

ಕರ್ನಾಟಕ ಟಿವಿ ಮಂಡ್ಯ : ಕೃಷ್ಣರಾಜಪೇಟೆ ತಾಲ್ಲೂಕಿನ ಭೂವೈಕುಂಠ, ಭೂವರಾಹಸ್ವಾಮಿ ಕ್ಷೇತ್ರ ವರಹನಾಥಕಲ್ಲಹಳ್ಳಿಗೆ ಹರಿದುಬಂದ ಭಕ್ತಸಾಗರ. ಸೂಪರ್ ಹಿಟ್ ಚಿತ್ರ ಕರುಣಿಸುವಂತೆ ದೇವರ ಮೊರೆಹೋದ ಸುಪ್ರಸಿದ್ಧ ಚಲನಚಿತ್ರ ನಾಯಕನಟಿ ಮೇಘನಾ ಗಾಂವ್ಕರ್ ಹಾಗೂ ಚಿತ್ರ ನಿರ್ಮಾಪಕ ರಘು ಭಟ್. https://www.youtube.com/watch?v=x_yEXZfrQL0 ರೇವತಿ ನಕ್ಷತ್ರದ ಅಂಗವಾಗಿ ಇಂದು ಪುರಾಣ ಪ್ರಸಿದ್ಧ ಪುಣ್ಯಕ್ಷೇತ್ರ, ಭೂವೈಕುಂಠ ಎಂದೇ ಪ್ರಖ್ಯಾತವಾದ ಭೂವರಾಹಸ್ವಾಮಿಗೆ ವಿಶೇಷ ಅಭಿಷೇಕ...

ಜಲಸಮಾಧಿಯಾದ ಮೃತರ ಕುಟುಂಬಗಳಿಗೆ ಸಿಎಂ ಪರಿಹಾರ..!

ಕರ್ನಾಟಕ ಟಿವಿ ಮಂಡ್ಯ : ಮಂಡ್ಯ ಜಿಲ್ಲೆಯಲ್ಲಿ ಒಂದೇ ದಿನ 7 ಮಂದಿ  ಜಲಸಮಾಧಿಯಾಗಿದ್ದು ಇದೀಗ ಮೃತರ ಕುಟುಂಬಸ್ಥರಿಗೆ ಸಿಎಂ ಪರಿಹಾರ ಘೋಷಣೆ ಮಾಡಿದ್ದಾರೆ. ಜಿಲ್ಲೆಯ ಪ್ರತ್ಯೇಕ ಪ್ರಕರಣಗಳಲ್ಲಿ ಭಾನುವಾರ ಒಂದೇ ದಿನ 7 ಮಂದಿ ನೀರಿಗೆ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿತ್ತು.. ನಾಗಮಂಗಲ ತಾಲ್ಲೂಕಿನ ಬೀರನಹಳ್ಳಿ ಗ್ರಾಮದ ಗೀತಾ ಮತ್ತು ಮಕ್ಕಳಾದ ಸವಿತಾ, ಸೌಮ್ಯ ಕುಟುಂಬಸ್ಥರಿಗೆ 5 ಲಕ್ಷ...

ಕಬ್ಬಿನ ಗದ್ದೆಯಲ್ಲಿ ಎರಡು ಚಿರತೆ ಮರಿಗಳು ಪತ್ತೆ.

ಮಂಡ್ಯ : ಕೃಷ್ಣರಾಜಪೇಟೆ ತಾಲ್ಲೂಕಿನ ಕಿಕ್ಕೇರಿ ಹೋಬಳಿಯ   ತುಳಸಿ ಗ್ರಾಮದ ತೊಪಯ್ಯನ ಮಂಜೇಗೌಡರ ಕಬ್ಬಿನ ಗದ್ದೆಯಲ್ಲಿ ಎರಡು ಚಿರತೆ ಮರಿಗಳು ಕಂಡು ಬಂದಿವೆ. ಕಬ್ಬು ಕಟಾವು ಮಾಡುವ ಕೂಲಿ ಕಾರ್ಮಿಕರು ಕಬ್ಬಿನ ಗದ್ದೆಯಲ್ಲಿ ಕಬ್ಬು ಕಟಾವು ಮಾಡುವ ಸಂದರ್ಭದಲ್ಲಿ ಎರಡು ಚಿರತೆ ಮರಿಗಳು ಗೋಚರಿಸಿದ್ದು.. ಚಿರತೆ ಮರಿಗಳು ಲವಲವಿಕೆಯಿಂದ ಓಡಾಡುತ್ತಿದ್ದು ಈ ಗ್ರಾಮದ ರೈತರ...

ಪೊಲೀಸರು ಹಾಗೂ ಅಧಿಕಾರಿಗಳಿಗೆ ಮಾಸ್ಕ್ ಹಾಗೂ ಸಾನಿಟೈಸರ್ ವಿತರಣೆ

ಮಂಡ್ಯ : ಕೃಷ್ಣರಾಜಪೇಟೆ ಟೌನ್ ಕ್ಲಬ್ ವತಿಯಿಂದ ಪಟ್ಟಣದ ಪುರಸಭೆ, ಪೋಲಿಸ್ ಠಾಣೆ, ತಾಲ್ಲೂಕು ಕಛೇರಿಗೆ ಸ್ಯಾನಿಟೈಸರ್, ಹ್ಯಾಂಡ್ ಗ್ಲೌಸ್ ಮತ್ತು ಮಾಸ್ಕ್ ಗಳ ವಿತರಣೆ ಮಾಡಿದ್ರು . ಕೆ.ಆರ್.ಪೇಟೆ ಪಟ್ಟಣ ಪೋಲಿಸ್ ಠಾಣೆಯಲ್ಲಿ ನಾಗಮಂಗಲ ಡಿವೈಎಸ್ ಪಿ ಕೆ.ಬಿ.ವಿಶ್ವನಾಥ್, ಸಬ್ ಇನ್ಸ್ ಪೆಕ್ಟರ್ ಬ್ಯಾಟರಾಯಗೌಡ ಅವರಿಗೆ ಸ್ಯಾನಿಟೈಸರ್ ವಿತರಿಸಿದರೆ, ಪುರಸಭೆಯ ಕಾರ್ಯಾಲಯದಲ್ಲಿ ಮುಖ್ಯಾಧಿಕಾರಿ ಸತೀಶಕುಮಾರ್ ಅವರಿಗೆ ಸ್ಯಾನಿಟೈಸರ್, ಮಾಸ್ಕ್...
- Advertisement -spot_img

Latest News

ಸಿದ್ದರಾಮಯ್ಯ ಜನವರಿಯಲ್ಲಿ ರಾಜೀನಾಮೆ ಕೊಡೋದು ಪಕ್ಕಾ: ಗೋವಿಂದ ಕಾರಜೋಳ

ಏಕಾಏಕಿ ನಿನ್ನೆ ಸಿದ್ದರಾಮಯ್ಯನವರಿಗೆ ವೈರಾಗ್ಯದ ಮಾತುಗಳು ಆರಂಭವಾಗಿದೆ. ರಾಜಕೀಯ ಏನು ನಮ್ಮ ಅಪ್ಪನ ಆಸ್ತಿನಾ? ರಾಜಕಾರಣ, ಅಧಿಕಾರ ಶಾಶ್ವತವಾ? ಅಂತ ವೈರಾಗ್ಯದ ಮಾತುಗಳನ್ನಾಡಿದ್ದಾರೆ. ಸಿದ್ದರಾಮಯ್ಯ ರಾಜೀನಾಮೆ...
- Advertisement -spot_img