Wednesday, December 3, 2025

kr pete

ಕೆ. ಆರ್ ಪೇಟೆಯಲ್ಲಿ ಗೆಲ್ಲೋದ್ಯಾರು..?

ಹುಟ್ಟೂರಿನ ಜನ ಯಡಿಯೂರಪ್ಪಗೆ ಶಕ್ತಿ ತುಂಬ್ತಾರಾ..? ಪಕ್ಷಕ್ಕೆ ವಂಚಿಸಿದ್ದಕ್ಕೆ ದಳಪತಿಗಳು ನಾರಾಯಣಗೌಡರಿಗೆ ಪಾಠ ಕಲಿಸ್ತಾರಾ..? ಸೋಲಿನ ಸುಳಿಯಿಂದ ಹೊರ ಬರುತ್ತಾ ಕಾಂಗ್ರೆಸ್..? ಸ್ವಾಭಿಮಾನಿ ಸುಮಲತಾ ಬೆಂಬಲ ಯಾರಿಗೆ..? ಇದೆಲ್ಲದರ ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ ನೋಡಿ.. ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪಗೆ ಹುಟ್ಟೂರಿನಲ್ಲಿ ಪಕ್ಷವನ್ನ ಗೆಲ್ಲಿಸಲಾಗದ ನೋವಿದೆ.. ನಮ್ಮೂರಿನ ಮಗ ಯಡಿಯೂರಪ್ಪ ಸಿಎಂ ಆಗ್ತಾರೆ ಅಂತ ಪ್ರಚಾರ ಮಾಡಿದಾಗಲೂ ಕೆ.ಆರ್ ಪೇಟೆ...
- Advertisement -spot_img

Latest News

CM-DCM ರಾಜಕೀಯ ಗೊಂದಲಕ್ಕೆ ತೆರೆ ಎಳೆದ್ರಾ ‘ಪರಂ’?

ಸಿಎಂ ಮತ್ತು ಡಿಸಿಎಂ ನಡುವಿನ ಬ್ರೇಕ್‌ಫಾಸ್ಟ್ ಮೀಟಿಂಗ್ ಬಳಿಕ ಪರಿಸ್ಥಿತಿ ಸ್ಪಷ್ಟಗೊಂಡಿರುವುದಾಗಿ ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬ್ರೇಕ್‌ಫಾಸ್ಟ್...
- Advertisement -spot_img