Sunday, July 6, 2025

kranthi darshan

ವರ ಮಹಾಲಕ್ಷ್ಮಿ ಹಬ್ಬಕ್ಕೆ ಡಿ-ಫ್ಯಾನ್ಸ್ ಗೆ ಸಿಗಲಿದೆ ಬಂಪರ್ ಗಿಫ್ಟ್..!

ಬೆಳಿಗ್ಗೆ 9 ಗಂಟೆಗೆ ದರ್ಶನ್ ನಟನೆಯ ಹೊಸ ಚಿತ್ರದ ಪೋಸ್ಟರ್ ರಿಲೀಸ್..! ನಟ ದರ್ಶನ್ ಅಭಿಮಾನಿಗಳಿಗೆ ತನ್ನ ನೆಚ್ಚಿನ ನಟನ ಸಿನಿಮಾದ ಅಪ್ಡೇಟ್ಸ್ ಏನೂ ಸಿಗ್ತಿಲ್ಲ ಅಂತ ಸಿಕ್ಕಾಪಟ್ಟೆ ಬೇಜಾರಲ್ಲಿದ್ರು. ಆದ್ರೆ ಈಗ ಬ್ಯಾಕ್ ಟು ಬ್ಯಾಕ್ ಡಿ-ಅಪ್ಡೇಟ್ಸ್ಗಳು ಅಭಿಮಾನಿಗಳಿಗೆ ಸಿಗ್ತಿದ್ದು, ಸಖತ್ ಖುಷಿಯಲ್ಲಿದ್ದಾರೆ ಡಿ-ಫ್ಯಾನ್ಸ್. ಆಗಸ್ಟ್-5ನೇ ತಾರೀಖು ಯಾವಗಾಗುತ್ತೆ ಅಂತ ಡಿ ಭಕ್ತಗಣ ಕಾಯ್ತಿದೆ. ಅಷ್ಟೇ...

“ಕ್ರಾಂತಿ” ರಿಲೀಸ್‌ಗೂ ಮೊದಲೇ ಹೊಸ ಸಿನಿಮಾ ಶುರುಮಾಡಿದ ದಾಸ..!

ಸದ್ಯ ಎಲ್ಲಾ ಕಡೆ ಪ್ಯಾನ್ ಇಂಡಿಯಾ ಕಾನ್ಸೆಪಟ್‌ನಲ್ಲಿ ಸಿನಿಮಾಗಳನ್ನ ರಿಲೀಸ್ ಮಾಡೋದು ಟ್ರೆಂಡ್ ಆಗಿದೆ. ಸ್ಯಾಂಡಲ್‌ವುಡ್ ಇದಕ್ಕೆ ಹೊರತಾಗಿಲ್ಲ. ಕೆಜಿಎಫ್ ಸಿನಿಮಾ ಬಳಿಕ ರಿಲೀಸಾದ ಆಲ್‌ಮೋಸ್ಟ್ ಸ್ಟಾರ್‌ಗಳ ಸಿನಿಮಾಗಳೆಲ್ಲವೂ ಪ್ಯಾನ್ ಇಂಡಿಯನ್ ಸಿನಿಮಾಗಳೇ ಆಗಿತ್ತು. ಇತ್ತೀಚಿಗೆ ಕಿಚ್ಚನ ವಿಕ್ರಾಂತ್ ರೋಣ ಸಿನಿಮಾ ಸಹ ವಿಶ್ವದಾದ್ಯಂತ ತೆರೆಕಂಡಿತ್ತು. ಅದರಂತೆ ಬಾಕ್ಸಾಫೀಸ್ ಸುಲ್ತಾನ್ ನಟ ದರ್ಶನ್ ಸಗ ಈ...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img