Friday, April 17, 2026

kranthiveeera sangolli rayanna

Dharawad : ಸೌಜನ್ಯ ಪ್ರಕರಣದಲ್ಲಿ ತಪಿತಸ್ಥರಿಗೆ ಗಲ್ಲು ಶಿಕ್ಷೆಗೆ ಒತ್ತಾಯ.

ಧಾರವಾಡ: : ಧಾರವಾಡ ಜಿಲ್ಲಾಧಿಕಾರಿ ಕಚೇರಿ ಮುಂದೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೇದಿಕೆ ಪದಾಧಿಕಾರಿಗಳಿಂದ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದ ಅಪರಾಧಿಗಳಿಗೆ ಗಲ್ಲು ಶಿಕ್ಷೆ ನೀಡಬೇಕೆಂದು  ಪ್ರತಿಭಟನೆ ಕೈಗೊಂಡರು. ಈ ಪ್ರತಿಭಟನೆಯ ನೇತೃತ್ವವನ್ನು ಸುರೇಶ್ ಗೋಕಾಕ್ ವಹಿಸಿಕೊಂಡರು. ಇನ್ನು ಸುರೇಶ್ ಅವರ ನೇತೃತ್ವದಲ್ಲಿ ನಡೆದ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದ ನಿಜವಾದ ಅಪರಾಧಿಗಳಿಗೆ ಗಲ್ಲು ಶಿಕ್ಷೆ ನೀಡಬೇಕೆಂದು ಪ್ರತಿಭಟನಾಕಾರರು...
- Advertisement -spot_img

Latest News

ಮೈಸೂರಿನ ‘ಕೆಂಪು ಸುಂದರಿ’ಯ ಪಯಣಕ್ಕೆ ಎಂಡ್ ಕಾರ್ಡ್!

ಮೈಸೂರಿನ ರಸ್ತೆಗಳಲ್ಲಿ ರಾಜಗಾಂಭೀರ್ಯದಿಂದ ಸಂಚರಿಸುತ್ತಿದ್ದ ಕೆಂಪು ಬಣ್ಣದ ಐಷಾರಾಮಿ ವೋಲ್ವೋ ಬಸ್‌ಗಳ ಯುಗಕ್ಕೆ ಈಗ ತೆರೆ ಬೀಳುತ್ತಿದೆ. KSRTCಗೆ ಹೆಮ್ಮೆಯಾಗಿದ್ದ ಮೈಸೂರು ನಗರ ಸಾರಿಗೆಯ 33...
- Advertisement -spot_img