ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸಿನಿಮಾವನ್ನು ನಿರ್ಮಾಣಮಾಡಿದ್ದ ಆನಂದ್ ಅವರನ್ನು 250 ಕೋಟಿ ರೂಪಾಯಿ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ. ಇವರು ಬೆಳಗಾವಿಯ ಸಂಗೊಳ್ಳಿರಾಯಣ್ಣ ಕೋಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿದ್ದು, ED ಅಧಿಕಾರಿಗಳು ಇಂದು ಇವರನ್ನು ಬಂಧಿಸಿದ್ದಾರೆ. ಸಂಗೊಳ್ಳಿ ರಾಯಣ್ಣ ಸಹಕಾರ ಬ್ಯಾಂಕ್ ನ ಅವ್ಯವಹಾರ ಪ್ರಕರಣದಲ್ಲಿ ಇವರನ್ನ ಬಂಧಿಸಿದ್ದು ಈ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ...
America: ಅಮೆರಿಕದ ವಾಷಿಂಗ್ಟನ್ನ ಸಿಯಾಟಲ್ನಲ್ಲಿ ನಡೆಯುತ್ತಿದ್ದ ಫುಡ್ ಫೆಸ್ಟಿವಲ್ನಲ್ಲಿ ಗುಂಡಿನ ದಾಳಿ ನಡೆದು ಇಬ್ಬರು ಸಾವನ್ನಪ್ಪಿದ್ದಾರೆ. ಐವರು ಗಾಯಗ``ಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆ ಸೇರಿಸಿ, ಚಿಕಿತ್ಸೆ...