Monday, August 10, 2026

kranti trailer

ವರ ಮಹಾಲಕ್ಷ್ಮಿ ಹಬ್ಬಕ್ಕೆ ಡಿ-ಫ್ಯಾನ್ಸ್ ಗೆ ಸಿಗಲಿದೆ ಬಂಪರ್ ಗಿಫ್ಟ್..!

ಬೆಳಿಗ್ಗೆ 9 ಗಂಟೆಗೆ ದರ್ಶನ್ ನಟನೆಯ ಹೊಸ ಚಿತ್ರದ ಪೋಸ್ಟರ್ ರಿಲೀಸ್..! ನಟ ದರ್ಶನ್ ಅಭಿಮಾನಿಗಳಿಗೆ ತನ್ನ ನೆಚ್ಚಿನ ನಟನ ಸಿನಿಮಾದ ಅಪ್ಡೇಟ್ಸ್ ಏನೂ ಸಿಗ್ತಿಲ್ಲ ಅಂತ ಸಿಕ್ಕಾಪಟ್ಟೆ ಬೇಜಾರಲ್ಲಿದ್ರು. ಆದ್ರೆ ಈಗ ಬ್ಯಾಕ್ ಟು ಬ್ಯಾಕ್ ಡಿ-ಅಪ್ಡೇಟ್ಸ್ಗಳು ಅಭಿಮಾನಿಗಳಿಗೆ ಸಿಗ್ತಿದ್ದು, ಸಖತ್ ಖುಷಿಯಲ್ಲಿದ್ದಾರೆ ಡಿ-ಫ್ಯಾನ್ಸ್. ಆಗಸ್ಟ್-5ನೇ ತಾರೀಖು ಯಾವಗಾಗುತ್ತೆ ಅಂತ ಡಿ ಭಕ್ತಗಣ ಕಾಯ್ತಿದೆ. ಅಷ್ಟೇ...

“ಕ್ರಾಂತಿ” ರಿಲೀಸ್‌ಗೂ ಮೊದಲೇ ಹೊಸ ಸಿನಿಮಾ ಶುರುಮಾಡಿದ ದಾಸ..!

ಸದ್ಯ ಎಲ್ಲಾ ಕಡೆ ಪ್ಯಾನ್ ಇಂಡಿಯಾ ಕಾನ್ಸೆಪಟ್‌ನಲ್ಲಿ ಸಿನಿಮಾಗಳನ್ನ ರಿಲೀಸ್ ಮಾಡೋದು ಟ್ರೆಂಡ್ ಆಗಿದೆ. ಸ್ಯಾಂಡಲ್‌ವುಡ್ ಇದಕ್ಕೆ ಹೊರತಾಗಿಲ್ಲ. ಕೆಜಿಎಫ್ ಸಿನಿಮಾ ಬಳಿಕ ರಿಲೀಸಾದ ಆಲ್‌ಮೋಸ್ಟ್ ಸ್ಟಾರ್‌ಗಳ ಸಿನಿಮಾಗಳೆಲ್ಲವೂ ಪ್ಯಾನ್ ಇಂಡಿಯನ್ ಸಿನಿಮಾಗಳೇ ಆಗಿತ್ತು. ಇತ್ತೀಚಿಗೆ ಕಿಚ್ಚನ ವಿಕ್ರಾಂತ್ ರೋಣ ಸಿನಿಮಾ ಸಹ ವಿಶ್ವದಾದ್ಯಂತ ತೆರೆಕಂಡಿತ್ತು. ಅದರಂತೆ ಬಾಕ್ಸಾಫೀಸ್ ಸುಲ್ತಾನ್ ನಟ ದರ್ಶನ್ ಸಗ ಈ...

ಕ್ರಾಂತಿ ಡಬ್ಬಿಂಗ್‌ಗೆ ಡಿ-ಬಾಸ್ ಎಂಟ್ರಿ..! ಡಿ-ಭಕ್ತಗಣಕ್ಕೆ ಸಿಕ್ತು ಬಿಗ್ ನ್ಯೂಸ್..!

ಡಿ-ಭಕ್ತಗಣಕ್ಕೆ ಸಿಕ್ತು ಬಿಗ್ ನ್ಯೂಸ್..! ಕನ್ನಡ ಚಿತ್ರರಂಗದಲ್ಲಿ ಈ ವರ್ಷದಲ್ಲಿ ರಿಲೀಸಾಗೋಕೆ ಸಜ್ಜಾಗಿರೋ ಬಿಗ್‌ಬಜೆಟ್ ಹಾಗೂ ಬಿಗ್ ಸ್ಟಾರ್‌ಗಳ ಸಿನಿಮಾ ಪಟ್ಟಿಯಲ್ಲಿ ಕ್ರಾಂತಿ ಸಿನಿಮಾ ಕೂಡ ಒಂದು. ಇತ್ತೀಚಿಗಷ್ಟೇ ಪೋಲ್ಯಾಂಡ್‌ನಿAದ ಶೂಟಿಂಗ್ ಮುಗಿಸಿ ಬಂದಿರೋ ಕ್ರಾಂತಿ ಚಿತ್ರತಂಡ ಬಂದಾಗಿನಿAದಲೂ ಒಂದು ಅಪ್ಡೇಟ್ ಸಹ ಕೊಟ್ಟಿಲ್ಲ ಅಂತ ಅಭಿಮಾನಿಗಳು ಬೇಸರದಲ್ಲಿದ್ರು. ಆದ್ರೆ ಈಗ ಕೊಟ್ಟಿದ್ದಾರೆ ನೋಡಿ ಅಸಲಿ...
- Advertisement -spot_img

Latest News

Koppala News: ಸಚಿವ ಶಿವರಾಜ್ ತಂಗಡಗಿ- ರೈತರ ನಡುವೆ ಮಾತಿನ ಚಕಮಕಿ

Koppala News: ಸಚಿವ ಶಿವರಾಜ್ ತಂಗಡಗಿ ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಮೈಲಾಪುರ ಗ್ರಾಮಕ್ಕೆ ಭೇಟಿ ನೀಡಿದ್ದು, ಈ ವೇಳೆ ಗ್ರಾಮಸ್ಥರು ಅವರನ್ನು ತರಾಟೆಗೆ ತೆಗೆದುಕ``ಂಡ...
- Advertisement -spot_img