Sunday, July 6, 2025

krishi mela

BENGALURU – ಜಿಕೆವಿಕೆಯಲ್ಲಿ ಪ್ರತಿ ತಿಂಗಳು ಕೃಷಿ ಸಂತೆ

ಬೆಂಗಳೂರು​: ನಗರದ ಕೃಷಿ ವಿಶ್ವವಿದ್ಯಾಲಯ ಅಂದ್ರೆ ಸಾಮಾನ್ಯವಾಗಿ ನೆನಪಿಗೆ ಬರುವಂತಹದ್ದು ಕೃಷಿ ಮೇಳ ಮಾತ್ರ.. ಅದು ಹೊರೆತುಪಡಿಸಿ ಸಾರ್ವಜನಿಕರಿಗೆ ಜೆಕೆವಕೆ ಅಂದ್ರೆಏನು.. ಅಲ್ಲಿ ಏನೆಲ್ಲ ಬೆಳೆಗಳನ್ನು ಬೆಳೆಯಲಾಗುತ್ತೆ ಅಂತ ತಿಳಿದುಕೊಳ್ಳುುದು ಭಾರೀ ಕಷ್ಟವಾಗಿತ್ತು.. ಇನ್ನ ಮನಗಂಡ ಕುಲಪತಿ ಸುರೇಶ್​​ ಒಂದು ಮಹತ್ವದ ಹೆಜ್ಜೆಯನ್ನು ಇಡಲಾಗಿದೆ..ಕೃಷಿ ಮೇಳೆ ಅಂತ ಮಾತ್ರ ಜಿಕೆವಿಕೆ ಬಳಿ ತಲೆಯಾಗುಕುತ್ತಿದ್ದ ಜನ್ರು ಇನ್ಮುಂದೆ...

ಎರೆಹುಳ ಗೊಬ್ಬರ ತಯಾರಿ ಮಾಡೋದು ಹೇಗೆ..?

Krishi News: ಬೆಂಗಳೂರಿನಲ್ಲಿ ನಡೆದ ಕೃಷಿ ಸಮ್ಮೇಳನಕ್ಕೆ ಬಂದ ರೈತರೊಬ್ಬರು ಎರೆಹುಳ ಗೊಬ್ಬರ ಹೇಗೆ ತಯಾರಿಸೋದು ಅನ್ನೋದನ್ನ ವಿವರಿಸಿದ್ದಾರೆ. ಆ ಬಗ್ಗೆ ತಿಳಿಯೋಣ ಬನ್ನಿ.. ವೀಡಿಯೋದಲ್ಲಿ ತೋರಿಸಿರುವಂತೆ, ಸ್ಥಳವಿರಬೇಕು. ಅದಕ್ಕೆ ಶೆಡ್‌ ಕೂಡ ಇರಬೇಕು. ಖಾಲಿ ತೊಟ್ಟಿಗೆ ಒಂದು ಲೇಯರ್ ಸಗಣಿ, ಹುಲ್ಲು, ಸೊಪ್ಪು ಎಲ್ಲವನ್ನೂ ಲೇಯರ್ ಪ್ರಕಾರ ಹಾಕಬೇಕು. ಎಲ್ಲ ಸೇರಿ 4 ಟನ್...

Flower : ಬಣ್ಣ ಬಣ್ಣದ ಹೂವಿನ ಲೋಕ ಸೃಷ್ಟಿಸಿದ ಧಾರವಾಡದ ಕೃಷಿ ಮೇಳ

Dharwad News : ಹೂವು ಅಂದರೆ ಯಾರಿಗೆ ಇಷ್ಟವಾಗೋಲ್ಲ ಹೇಳಿ? ಹೂವು ಪರಿಸರದ ಅದ್ಭುತ ಸೃಷ್ಟಿ. ಈ ಹೂವುಗಳ ಲೋಕದಲ್ಲಿ ಮುಳುಗಿದರೆ ಹೊತ್ತು ಹೋಗೋದೇ ಗೊತ್ತಾಗೋದಿಲ್ಲ. ಇಂಥ ಅದ್ಭುತ ಹೂವುಗಳ ನೂರಾರು ಬಗೆ ಒಂದೇ ಸೂರಿನಲ್ಲಿ ನೋಡಲು ಸಿಕ್ಕರೆ? ಸ್ವರ್ಗವೇ ಧರೆಗಿಳಿದ ಅನುಭೂತಿಯಲ್ಲವೇ? ಅಂಥ ಅನುಭೂತಿಗೆ ಧಾರವಾಡದ ಕೃಷಿ ಮೇಳ ಸಾಕ್ಷಿಯಾಗಿದೆ. ಗುಲಾಬಿ, ಸೇವಂತಿ, ಕಾರ್ನೇಶನ್,...

ಮಂಡ್ಯದಲ್ಲಿ ನಾಳೆಯಿಂದ ಮಾರಾಟಗಾರರ ಮತ್ತು ಖರಿದಿದಾರರ ಸಮ್ಮೇಳನ

ಮಂಡ್ಯ: ಜಿಲ್ಲೆಯಲ್ಲಿ ನಾಳೆಯಿಂದ ಎರಡು ದಿನ ನಡೆಯುವ ಸಮ್ಮೇಳನದ ಜೊತೆ ಬೃಹತ್ ಆಹಾರ ಮೇಳ ನಡೆಯಲಿದೆ. ಮಂಡ್ಯದ ಅಂಬೇಡ್ಕರ್ ಭವನದಲ್ಲಿ ಮಾರಾಟಗಾರರ ಮತ್ತು ಖರೀದಿದಾರರ ಸಮ್ಮೇಳನ ನಡೆಯಲಿದ್ದು, ರೈತರು ಮತ್ತು ಖರಿದಿಗಾರರನ್ನು ಒಗ್ಗೂಡಿಸಲು ಜಿಲ್ಲಾಡಳಿತ ಸಿದ್ಧತೆ ನಡೆಸಿದೆ.ಡಾ.ಎಂ.ವಿ ವೆಂಕಟೇಶ್ ಜಲಾನಯನ ಅಭಿವೃದ್ಧಿ ಇಲಾಖೆ ಆಯುಕ್ತರು ಮತ್ತು ಮಂಡ್ಯ ಡಿಸಿ ಗೋಪಾಲ ಕೃಷ್ಣ ಅಧ್ಯಕ್ಷತೆಯಲ್ಲಿ ನಬಾರ್ಡ್...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img