Tuesday, August 25, 2026

Krishi News

‘ಹಳ್ಳಿಕಾರ್’ ‘ಎತ್ತು’ಗಳು | ಇವುಗಳ ಬೆಲೆ‌ ಎಷ್ಟು ಗೊತ್ತಾ?

Krishi News: ಬಿಗ್‌ಬಾಸ್ ಕನ್ನಡ ಸೀಸನ್ 10 ಸ್ಪರ್ಧಿಯಾಗಿರುವ ವರ್ತೂರ್ ಸಂತೋಷ್ ಅವರು, ನಿಜ ಜೀವನದಲ್ಲಿ ರೈತರು. ಕೆಲ ದಿನಗಳ ಹಿಂದೆ ಜಿಕೆವಿಕೆಯಲ್ಲಿ ನಡೆದ ಕೃಷಿ ಮೇಳಕ್ಕೆ, ಅವರ ಎತ್ತುಗಳು ಪ್ರದರ್ಶನಕ್ಕಾಗಿ ಬಂದಿದ್ದವು. ಅವುಗಳನ್ನು ತಂದಿದ್ದವರು, ಆ ಎತ್ತುಗಳ ಬಗ್ಗೆ, ವರ್ತೂರ್ ಸಂತೋಷ್ ಬಗ್ಗೆ ಕೆಲ ಮಾತುಗಳನ್ನಾಡಿದ್ದಾರೆ. ಆ ಬಗ್ಗೆ ತಿಳಿಯೋಣ ಬನ್ನಿ.. ಹಳ್ಳಿಕಾರ್ ವರ್ತೂರು...

1 ಲಕ್ಷದ ಒಳಗೆ ಹಲವು ಸಲಕರಣೆಗಳು ಸರ್ಕಾರದಿಂದ್ಲೂ ಸಬ್ಸಿಡಿ! ರೈತರಿಗೆ ಗುಡ್ ನ್ಯೂಸ್

Krishi News: ರೈತರ ಅನುಕೂಲಕ್ಕಾಗಿ, ಕೃಷ್ಣಿಯ ಬಗ್ಗೆ, ಕೃಷಿಗೆ ಬಳಸುವ ಸಲಕರಣೆಗಳ ಬಗ್ಗೆ ಕರ್ನಾಟಕ ಟಿವಿ ಕೃಷಿ ಯೂಟ್ಯೂಬ್ ಚಾನೆಲ್‌ನಲ್ಲಿ ಮಾಹಿತಿ ಕೊಡಲಾಗುತ್ತಿದೆ. ಅಂಥ ಮಾಹಿತಿಯಲ್ಲಿ ನಾವಿಂದು ಕೆಲ ಕೃಷಿ ಸಲಕರಣೆಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ. ಅಗ್ರಿಡಾನ್ ಎಂಬ ಕಂಪೆನಿಯವರು ರೈತರಿಗೆ ಅನುಕೂಲವಾಗುವಂತೆ ಕೆಲ ಕೃಷಿ ಸಲಕರಣೆಗಳನ್ನು ಮಾರಾಟ ಮಾಡುತ್ತಿದ್ದಾರೆ. ಪಂಪ್ ಸೆಟ್, ಬೆಳೆಗೆ ಔಷಧಿ...
- Advertisement -spot_img

Latest News

Haveri: ದೇವಸ್ಥಾನದಲ್ಲಿ ಮೂತ್ರ ಮಾಡಿದ ಕೇಸ್: ಇದು ಉದ್ದೇಶಪೂರ್ವಕ ಕೃತ್ಯ: ಬಸವರಾಜ ಬೊಮ್ಮಾಯಿ

Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....
- Advertisement -spot_img