Friday, September 18, 2026

KrishiMela

ಜನಸಾಗರದಲ್ಲಿ ಮುಳುಗಿದ ಧಾರವಾಡ ಕೃಷಿ ಮೇಳ!

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಕೃಷಿ ಮೇಳ ನಡೆಯುತ್ತಿದೆ. ಈ ಕೃಷಿ ಮೇಳ ಲಕ್ಷಾಂತರ ಸಂಖ್ಯೆಯಲ್ಲಿ ರೈತರು ಹಾಗೂ ಸಾರ್ವಜನಿಕರು ಭಾಗವಹಿಸಿ ಭಾರೀ ಉತ್ಸಾಹ ತೋರಿದರು. ಮೇಳದ ಎಲ್ಲಾ ಭಾಗಗಳನ್ನು ನೋಡುವೆಂದರೆ ಒಂದೇ ದಿನ ಸಾಲದು ಎಂಬ ಮಾತುಗಳು ಭಾಗವಹಿಸಿದವರ ಮಾತುಗಳು ಕೇಳಿಬರ್ತಾಯಿದೆ. ಪ್ರಸಕ್ತ ವರ್ಷ 'ಪೌಷ್ಠಿಕ ಆಹಾರ ಭದ್ರತೆಗೆ ಮಣ್ಣಿನ ಆರೋಗ್ಯ ಮತ್ತು ಸಾಂಪ್ರದಾಯಿಕ ತಳಿಗಳು'...
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img