Monday, October 27, 2025

Krishn Byregowda

25 ದಿನದಲ್ಲೇ ‘ಮಹಾಕ್ರಾಂತಿ’ ಕಾಂಗ್ರೆಸ್ ಪಾಳಯದಲ್ಲಿ ದೊಡ್ಡ ಬದಲಾವಣೆ ಫಿಕ್ಸ್!

ರಾಜ್ಯ ಸಚಿವ ಸಂಪುಟದಲ್ಲಿ ಬದಲಾವಣೆ ಹಾಗು ನವೆಂಬರ್ ಕ್ರಾಂತಿ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿತ್ತು. ಅದಕ್ಕೆ ಈಗ ಅಂತಿಮವಾಗಿ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಇನ್ನು 25 ದಿನದಲ್ಲಿ ಉತ್ತರ ಸಿಗಲಿದೆ. ಹೀಗಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವತಃ ಈ ಬಗ್ಗೆ ಮುಹೂರ್ತ ಫಿಕ್ಸ್ ಮಾಡಿದ್ದಾರೆ. ನವೆಂಬರ್ 20ರಂದು ರಾಜ್ಯ ರಾಜಕೀಯದಲ್ಲಿ ದೊಡ್ಡ ಬದಲಾವಣೆ ಸಂಭವಿಸುವುದು ಬಹುತೇಕ...
- Advertisement -spot_img

Latest News

ಖಾಲಿ ಟ್ರಂಕ್ V/S #ಲೂಟೇಶಿ: ಡಿಕೆಶಿ-ಜೆಡಿಎಸ್ ಮಧ್ಯೆ ವಾಕ್ಸಮರ!

ಕರ್ನಾಟಕದ ರಾಜಕೀಯ ವೇದಿಕೆಯ ಮೇಲೆ ಮತ್ತೊಮ್ಮೆ ಡಿಸಿಎಂ ಡಿ.ಕೆ. ಶಿವಕುಮಾರ್ ಮತ್ತು ಜೆಡಿಎಸ್ JDS ನಡುವೆ ವಾಕ್ಸಮರ ಜೋರಾಗಿದೆ. ಡಿಸಿಎಂ ಡಿ.ಕೆ. ಶಿವಕುಮಾರ್, ಎಚ್.ಡಿ. ಕುಮಾರಸ್ವಾಮಿಯನ್ನು...
- Advertisement -spot_img