Monday, November 17, 2025

#krishna byregowda

DK ವಾಪಸ್ ಬರ್ತಿದ್ದಂತೆ ದೆಹಲಿಗೆ ಸಿದ್ದು ಆಪ್ತರು!

ರಾಜ್ಯ ಕಾಂಗ್ರೆಸ್‌ನಲ್ಲಿ ಕ್ಷಣಕ್ಷಣಕ್ಕೂ ನವೆಂಬರ್‌ ಕ್ರಾಂತಿಯ ಜ್ವಾಲೆ ಹೆಚ್ಚಾಗುತ್ತಿದೆ. ಕ್ರಾಂತಿ ಸಂಘರ್ಷ ಬೆನ್ನಲ್ಲೇ ಇಬ್ಬರು ಘಟಾನುಘಟಿ ನಾಯಕರು, ದಿಢೀರ್‌ ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ಕಳೆದ ಭಾನುವಾರಷ್ಟೇ ಡಿಸಿಎಂ ಡಿ.ಕೆ. ಶಿವಕುಮಾರ್‌ ದೆಹಲಿಗೆ ಹೋಗಿದ್ರು. ಆದ್ರೆ ರಾಹುಲ್‌ ಗಾಂಧಿ ಭೇಟಿಗೆ ಅವಕಾಶ ಸಿಗದ ಕಾರಣಕ್ಕೆ ಬರಿಗೈಯಲ್ಲಿ ವಾಪಸ್ ಆಗಿದ್ರು. ಸಿಎಂ ಸಿದ್ದರಾಮಯ್ಯ ಅವರ ಆಪ್ತರು ಮತ್ತು ಸಚಿವರಾದ...

ರಾಜ್ಯ ಸಂಪುಟದಲ್ಲಿ ಬದಲಾವಣೆ, ಕೊನೆ ಹಂತದಲ್ಲಿದೆ ‘ಪುನರ್‌ರಚನೆ’

ರಾಜ್ಯ ರಾಜಕೀಯದಲ್ಲಿ ಹೊಸ ಹೊಸ ಗದ್ದಲಗಳು, ವಿಷಯಗಳು ಚರ್ಚೆ ಆಗ್ತಾನೆ ಇವೆ. ಅದೇ ರೀತಿ ಈಗ ಸಚಿವ ಸತೀಶ ಜಾರಕಿಹೊಳಿ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ರಾಜ್ಯದ ಸಚಿವ ಸಂಪುಟ ಪುನರ್‌ರಚನೆ ಅಂತಿಮ ಹಂತದಲ್ಲಿದೆ. ಹೊಸ ಮುಖಗಳು ಸೇರ್ಪಡೆಯಾಗಬಹುದಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಭಾನುವಾರ ಹೇಳಿದರು. ಬೆಳಗಾವಿ : ಬೆಳಗಾವಿ ಸೇರಿದಂತೆ ರಾಜ್ಯದ ವಿವಿಧ...

ಹಾಸನಾಂಬೆಯ ಬಾಗಿಲು ಬಂದ್ :ಇತಿಹಾಸ ನಿರ್ಮಿಸಿದ ಈ ಬಾರಿ ಜಾತ್ರೆ!

ಹಾಸನ ಜಿಲ್ಲೆಯ ಅಧಿದೇವತೆ ಹಾಸನಾಂಬೆ ದೇವಿ ಈ ವರ್ಷವೂ ಭಕ್ತರಿಗೆ ಕರುಣೆಯ ದರ್ಶನ ನೀಡಿದ ನಂತರ, ದೇವಾಲಯದ ಗರ್ಭಗುಡಿ ಬಾಗಿಲು ಅಕ್ಟೋಬರ್ 23 ಅಂದರೆ ಇಂದು ಮಧ್ಯಾಹ್ನ 12.30ಕ್ಕೆ ಶಾಸ್ತ್ರೋಕ್ತ ರೀತಿಯಲ್ಲಿ ಮುಚ್ಚಲಾಗಿದೆ. ಅಕ್ಟೋಬರ್ 9ರಿಂದ ಆರಂಭವಾದ 13 ದಿನಗಳ ದರ್ಶನಾವಧಿಯಲ್ಲಿ, ದಾಖಲೆ ಮಟ್ಟದ 26 ಲಕ್ಷಕ್ಕೂ ಹೆಚ್ಚು ಭಕ್ತರು ಹಾಸನಾಂಬೆ ತಾಯಿಯ ದರ್ಶನ ಪಡೆದಿದ್ದಾರೆ....

ರಾಜ್ಯದ 3 ಜಿಲ್ಲೆಗಳಿಗೆ ಡೇಂಜರ್‌ ಅಲರ್ಟ್

ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗ್ತಿದ್ದು, ಭೀಮಾ ನದಿ ರೌದ್ರಾವತಾರ ತಾಳಿದೆ. ಉತ್ತರ ಕರ್ನಾಟಕದ 3 ಜಿಲ್ಲೆಗಳಿಗೆ ಮಹಾ ವಿಪತ್ತು ಎದುರಾಗಿದೆ. ಜಲಾಶಯಗಳಿಂದ 5.10 ಲಕ್ಷ ಕ್ಯೂಸೆಕ್‌ ನೀರು ಹರಿದು ಬರ್ತಿದೆ. ಪರಿಣಾಮ ಹೊರಹರಿವಿನಲ್ಲಿ ಭಾರೀ ಹೆಚ್ಚಳವಾಗಿದೆ. ಭೀಮಾ ತೀರದ ಜಿಲ್ಲೆಗಳಾದ ವಿಜಯಪುರ, ಯಾದಗಿರಿ, ಕಲಬುರಗಿಯಲ್ಲಿ ಪ್ರವಾಹ ಉಂಟಾಗಿದೆ. ಮೂರು ಜಿಲ್ಲೆಗಳ 95ಕ್ಕೂ ಹೆಚ್ಚು ಗ್ರಾಮಗಳು ಜಲಾವೃತವಾಗಿವೆ. ನೂರಾರು...

ಅಧಿಕಾರಿಗಳ ಸಭೆಯಲ್ಲಿ ಸಿದ್ದು ಗರಂ ಆಗಿದ್ದೇಕೆ?

ಜಾತಿಗಣತಿಗೆ ಸಿಎಂ ಸಿದ್ದರಾಮಯ್ಯ, ಟಾರ್ಗೆಟ್‌ ಮತ್ತು ಡೆಡ್‌ಲೈನ್ ಫಿಕ್ಸ್‌ ಮಾಡಿದ್ದಾರೆ. ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಗುರುತಿಸಿರುವ ಒಟ್ಟು ಮನೆಗಳಲ್ಲಿ, ಪ್ರತಿ ದಿನ ಶೇಕಡ 10ರಷ್ಟು ಗುರಿ ಸಾಧಿಸಬೇಕು. ಅಕ್ಟೋಬರ್‌ 7ರೊಳಗೆ ಸಮೀಕ್ಷೆ ಪೂರ್ಣಗೊಳಿಸಬೇಕು. ಅವಧಿ ವಿಸ್ತರಣೆ ಮಾಡುವುದಿಲ್ಲ. ಗೈರಾಗುವ ಅಥವಾ ನಿರ್ಲಕ್ಷ್ಯ ತೋರುವ ಅಧಿಕಾರಿ, ಸಿಬ್ಬಂದಿ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಸಿಎಂ...

ಆರಾಮಾಗಿ ಹಾಸನಾಂಬೆ ದರ್ಶನ ಮಾಡಿ..

ಅಕ್ಟೋಬರ್‌ 9ರಿಂದ ಪ್ರಖ್ಯಾತ ಹಾಸನಾಂಬ ಉತ್ಸವ ಶುರುವಾಗ್ತಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರಿಗೆ ಆಹ್ವಾನ ನೀಡಲಾಗಿದೆ. ಮೊದಲು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡರಿಗೆ, ಅಧಿಕೃತವಾಗಿ ಜಿಲ್ಲಾಡಳಿತದಿಂದ ಆಹ್ವಾನ ನೀಡಲಾಯ್ತು. ಬಳಿಕ ಸಿಎಂ, ಡಿಸಿಎಂ ಭೇಟಿಯಾಗಿ ಆಹ್ವಾನಿಸಲಾಗಿದೆ. ಈ ವೇಳೆ ಅರಸೀಕೆರೆ ಶಾಸಕ ಕೆ.ಎಂ. ಶಿವಲಿಂಗೇಗೌಡ, ಸಂಸದ ಶ್ರೇಯಸ್‌ ಪಟೇಲ್‌, ಡಿಸಿ ಲತಾ...

GST ಇಳಿಕೆ – ರಾಜ್ಯಕ್ಕೆ ನಷ್ಟವೆಷ್ಟು ಗೊತ್ತಾ?

ಅಗತ್ಯ ವಸ್ತುಗಳ ಮೇಲಿನ ಜಿಎಸ್‌ಟಿ ಇಳಿಕೆ ಮೂಲಕ, ದೇಶದ ಜನರಿಗೆ ಕೇಂದ್ರ ಸರ್ಕಾರ ಗುಡ್‌ ನ್ಯೂಸ್‌ ಕೊಟ್ಟಿದೆ. ಆದರೆ, ಕರ್ನಾಟಕ ರಾಜ್ಯದ ಬೊಕ್ಕಸಕ್ಕೆ ಜಿಎಸ್‌ಟಿ ಹೊಡೆತದ ಆತಂಕ ಎದುರಾಗಿದೆ. ಈ ಬಗ್ಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಕಳವಳ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರ ಸರಕು ಮತ್ತು ಸೇವಾ ತೆರಿಗೆ ದರ ಸರಳೀಕರಣ ವ್ಯವಸ್ಥೆ ಪ್ರಸ್ತಾವನೆಯಿಂದ,...

ಮೇಕೆದಾಟು ವಿಷಯದಲ್ಲಿ ಕರ್ನಾಟಕಕ್ಕೆ ಅನ್ಯಾಯ!?

ಮೇಕೆದಾಟು ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ-ಜೆಡಿಎಸ್ ವಿರುದ್ಧ, ಸಚಿವ ಕೃಷ್ಣ ಭೈರೇಗೌಡ ಗುಡುಗಿದ್ದಾರೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದ ಕಾಂಗ್ರೆಸ್​​ ಯುವ ಪರ್ವ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಿದ್ರು. ಈ ವೇಳೆ ಕೇಂದ್ರ ಸಚಿವ ಹೆಚ್​.ಡಿ ಕುಮಾರಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನಮ್ಮನ್ನು ಗೆಲ್ಲಿಸಿದ್ರೆ 1 ಗಂಟೆಯಲ್ಲಿ ಮೇಕೆದಾಟು ಯೋಜನೆಗೆ ಸಹಿ ಹಾಕಿಸುತ್ತೇವೆ ಅಂತಾ, ಕಳೆದ ಲೋಕಸಭಾ...

ಡಿಕೆ ‘ಕೈ’ ಮೇಲೆತ್ತಿದ್ದೇಕೆ ಸಿದ್ದು? ಜೋಡೆತ್ತು ಏನಿದರ ಗುಟ್ಟು?

ಸೆಪ್ಟೆಂಬರ್ ಕ್ರಾಂತಿ, ಶಾಸಕರ ಸಿಟ್ಟು ಕಾಂಗ್ರೆಸ್‌ನಲ್ಲಿ ಸಂಚಲನವನ್ನೇ ಸೃಷ್ಟಿಸಿದೆ. ಬಿ.ಆರ್ ಪಾಟೀಲ್ ಅವರ ನೇರ ನುಡಿ ಒಂದು ಕಡೆಯಾದ್ರೆ, ಸಚಿವ ಕೆ.ಎನ್ ರಾಜಣ್ಣ ಅವರ ಬದಲಾವಣೆಯ ಸುಳಿವು ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಆಂತರಿಕ ಅಸಮಾಧಾನದ ಒಳ ಬೇಗುದಿ ಹೆಚ್ಚಾಗುತ್ತಿದ್ದಂತೆ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರೇ ಬೆಂಗಳೂರಿಗೆ ಬಂದಿದ್ದಾರೆ. ಬದಲಾವಣೆಯ ಸುಳಿವಿನ ಮಧ್ಯೆ...

krishna byregowda-ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ

ಉಡುಪಿ ಜಿಲ್ಲೆ: ರಾಜ್ಯದಲ್ಲಿ ಇದುವರೆಗೆ ಮಳೆಗೆ (Karnataka Rain) 20 ಜನರು ಬಲಿಯಾಗಿದ್ದು, 40ಕ್ಕೂ ಹೆಚ್ಚು ಜಾನುವಾರುಗಳು ಮೃತಪಟ್ಟಿವೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ (Krishna Byre Gowda) ಹೇಳಿದ್ದಾರೆ. ಜಿಲ್ಲೆಯ ಕುಮಟಾ ತಾಲೂಕಿನ ಬೆಟ್ಕುಳಿ ಗ್ರಾಮದಲ್ಲಿ ಮಾತನಾಡಿದ ಅವರು, ಕರಾವಳಿ ಭಾಗದಲ್ಲಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಮಂಗಳೂರು, ಉಡುಪಿ ಜಿಲ್ಲೆಯಲ್ಲೂ ಜಿಲ್ಲಾ...
- Advertisement -spot_img

Latest News

ಖರ್ಗೆ ಕೋಟೆಯಲ್ಲಿ ಶಕ್ತಿ ಪ್ರದರ್ಶನ, RSS ಪಥಸಂಚಲನ ಭರ್ಜರಿ ಯಶಸ್ವಿ!

ರಾಜ್ಯದ ಹಲವೆಡೆ RSS ಪಥಸಂಚಲನಕ್ಕೆ ಅನುಮತಿ ಸಿಕ್ಕಿದ್ದರೂ, ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರವಾದ ಚಿತ್ತಾಪುರದಲ್ಲಿ ಕಳೆದ ಕೆಲವು ವಾರಗಳಿಂದ ವಿಚಾರ ಕಗ್ಗಂಟಾಗಿತ್ತು. ಆದರೆ...
- Advertisement -spot_img