ಬೆಂಗಳೂರು: ಕೆ.ಜಿ.ಎಫ್ ಚಿತ್ರ ಕನ್ನಡ ಚಿತ್ರರಂಗವನ್ನು ಇಡೀ ವಿಶ್ವವೇ ತಿರುಗಿ ನೋಡುವಂತೆ ಮಾಡಿದ ಚಿತ್ರ. ಕೆ.ಜಿ. ಎಫ್ ತಾತಾ ಅಂತಲೇ ಫೇಮಸ್ ಆಗಿದ್ದ ನಟ ಕೃಷ್ಣ ಜಿ. ರಾವ್ ಅವರು ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆ.ಜಿ. ಎಫ್1 ,ಕೆ.ಜಿ. ಎಫ್2 ಎರಡೂ ಸಿನಿಮಾಗಳಲ್ಲಿ ನಟಿಸಿದ್ದ ಇವರು ಕೆ.ಜಿ.ಎಫ್. ತಾತ ಎಂದು...
https://www.youtube.com/watch?v=U1IabIyKjGM
ಕೆಜಿಎಫ್ ಚಾಫ್ಟರ್ 2' ಸಿನಿಮಾದಲ್ಲಿ ವಯೋವೃದ್ಧ ಅಂದನ ಪಾತ್ರ ಮಾಡಿ ಗಮನಸೆಳೆದಿದ್ದ ಕೃಷ್ಣ ರಾವ್ ಅವರು ಈಗ ಹೊಸ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಅವರು ನಟಿಸುತ್ತಿರುವ ಈ ಸಿನಿಮಾಕ್ಕೆ 'ನ್ಯಾನೋ ನಾರಾಯಣಪ್ಪ' ಎಂದು ಹೆಸರು ಇಡಲಾಗಿದೆ. ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿದ್ದು, ಶೀಘ್ರದಲ್ಲೇ ಸಿನಿಮಾ ತೆರೆಕಾಣಲಿದೆ.
ನಿಮಗೊಂದು ಸಲಹೆ ಕೊಡ್ತೀನಿ, ನೀವು ಮಾತ್ರ...
National Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಸೋನಮ್ ವಾಂಗ್ಚುಕ್ ಉಪವಾಸ...