Sunday, September 8, 2024

Krishna janmashtami

Janmashtami Special: ಶ್ರೀಕೃಷ್ಣನಿಗೆ 56 ರೀತಿಯ ಭೋಜನವನ್ನೇಕೆ ನೈವೇದ್ಯ ಮಾಡುತ್ತಾರೆ..?

Janmashtami Special: ಶ್ರೀಕೃಷ್ಣ ಜನ್ಮಾಷ್ಠಮಿಗೆ ಹಲವರು ಛಪ್ಪನ್ನಾರು ಭೋಜನವನ್ನು ನೈವೇದ್ಯ ಮಾಡುತ್ತಾರೆ. ಆದರೆ ಯಾಕೆ ಶ್ರೀಕೃಷ್ಣನಿಗೆ 56 ಭೋಜನವನ್ನು ನೈವೇದ್ಯ ಮಾಡುತ್ತಾರೆಂದು ಹಲವರಿಗೆ ಗೊತ್ತಿಲ್ಲ. ಈ ಬಗ್ಗೆ ಪುರಾಣ ಕಥೆಗಳಿದೆ. ಆ ಕಥೆ ಏನೆಂದು ತಿಳಿಯೋಣ ಬನ್ನಿ.. ಮಥುರೆಯಲ್ಲಿ ಎಲ್ಲರೂ ಇಂದ್ರನ ಪೂಜೆ ಮಾಡುತ್ತಿದ್ದರು. ಇಂದ್ರನನ್ನು ಪ್ರಸನ್ನಗೊಳಿಸಿದರೆ, ಇಂದ್ರದೇವ ಸರಿಯಾಗಿ ಮಳೆ ಬರುವಂತೆ ಮಾಡುತ್ತಾನೆ. ಮತ್ತು ತಾವು...

ಶ್ರೀ ಕೃಷ್ಣ ಜನ್ಮಾಷ್ಠಮಿಗೆ ಮಾಡಬಹುದು ಈ ಅವಲಕ್ಕಿ ಲಾಡು ಪ್ರಸಾದ..

ಶ್ರೀಕೃಷ್ಣನ ಸ್ನೇಹಿತ ಮತ್ತು ಪರಮ ಭಕ್ತ ಕುಚೇಲ, ಕೃಷ್ಣನಿಗಾಗಿ ಅವಲಕ್ಕಿಯನ್ನ ತಂದು ಕೊಟ್ಟ. ಮತ್ತು ಕೃಷ್ಣ ಅದನ್ನು ಇಷ್ಟಪಟ್ಟು ತಿಂದ. ಅಂದಿನಿಂದಲೇ, ಶ್ರೀಕೃಷ್ಣನಿಗೆ ಅವಲಕ್ಕಿ ಪ್ರಸಾದ ನೈವೇದ್ಯ ಮಾಡಿದರೆ, ಸಕಲ ಮನೋಕಾಮನೆಗಳು ಪೂರ್ಣಗೊಳ್ಳುತ್ತದೆ ಅನ್ನೋ ನಂಬಿಕೆ ಇದೆ. ಹಾಗಾಗಿ ಇಂದು ನಾವು ಅವಲಕ್ಕಿಯ ಲಾಡು ತಯಾರು ಮಾಡೋದು ಹೇಗೆ ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ....

ಶ್ರೀಕೃಷ್ಣನ ಕೃಪೆಯಿಂದ ಈ 6 ರಾಶಿಯವರಿಗೆ ಇಂದಿನಿಂದ ಅದೃಷ್ಟ ಬಲ..

ಶ್ರೀಕೃಷ್ಣ ಜನ್ಮಾಷ್ಠಮಿಯ ಶುಭದಿನದಂದು ಶ್ರೀಕೃಷ್ಣನ ಕೃಪೆಯಿಂದ ಕೆಲ ರಾಶಿಯವರಿಗೆ ಅದೃಷ್ಟ ಒದಗಿ ಬರಲಿದೆ. ಧನ ಧಾನ್ಯ ಸಂಪತ್ತು ಈ ರಾಶಿಯವರದ್ದಾಗಲಿದೆ. ಯಾವುದು ಆ ರಾಶಿಗಳು ಅನ್ನೋದನ್ನ ನೋಡೋಣ. ಮೇಷ ರಾಶಿ: ಮೇಷ ರಾಶಿಯವರಿಗೆ ದುಡ್ಡಿನ ಕೊರತೆ ಕಡಿಮೆಯಾಗಲಿದೆ. ಅದೃಷ್ಟ ಕೂಡಿ ಬರಲಿದೆ. ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಲಾಭ ಕಾಣುವಿರಿ. ಆರ್ಥಿಕ ಸ್ಥಿತಿ ಸುಧಾರಣೆಯಾಗಲಿದೆ. https://youtu.be/Gkto-zvjxI4 ಕರ್ಕಾಟಕ ರಾಶಿ: ಈ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img