Tuesday, October 14, 2025

Krishna janmashtami

ಜನ್ಮಾಷ್ಟಮಿ ದಿನ ಸ್ಯಾಂಡಲ್‌ವುಡ್‌ ಕೃಷ್ಣನಿಗೆ ಡಿವೋರ್ಸ್!

ಸ್ಯಾಂಡಲ್‌ವುಡ್‌ನಲ್ಲಿ ಕೃಷ್ಣ ಅಂತಾನೇ ಫೇಮಸ್ ಆಗಿರೋ ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು ಮೂಡಿದೆ. ಪತಿ ಅಜಯ್ ರಾವ್ ಅವರಿಗೆ ಸ್ವಪ್ನ ರಾವ್ ವಿಚ್ಛೇದನಕ್ಕೆ ಮುಂದಾಗಿದ್ದಾರೆ. ಈ ಇಬ್ಬರೂ ಸಹ 2014ರಲ್ಲಿ ಹೊಸೇಪಟೆಯಲ್ಲಿ ಸರಳವಾಗಿ ವಿವಾಹವಾಗಿದ್ದರು. ಇಬ್ಬರಿಗೂ ಮಗಳು ಸಹ ಇದ್ದಾಳೆ. ಮದುವೆಯಾದ 11 ವರ್ಷದ ಬಳಿಕ ಇದೀಗ ಈ ದಂಪತಿ ಬೇರಾಗುತ್ತಿದ್ದಾರೆ. ನಟ ಅಜಯ್...

Janmashtami Special: ಶ್ರೀಕೃಷ್ಣನಿಗೆ 56 ರೀತಿಯ ಭೋಜನವನ್ನೇಕೆ ನೈವೇದ್ಯ ಮಾಡುತ್ತಾರೆ..?

Janmashtami Special: ಶ್ರೀಕೃಷ್ಣ ಜನ್ಮಾಷ್ಠಮಿಗೆ ಹಲವರು ಛಪ್ಪನ್ನಾರು ಭೋಜನವನ್ನು ನೈವೇದ್ಯ ಮಾಡುತ್ತಾರೆ. ಆದರೆ ಯಾಕೆ ಶ್ರೀಕೃಷ್ಣನಿಗೆ 56 ಭೋಜನವನ್ನು ನೈವೇದ್ಯ ಮಾಡುತ್ತಾರೆಂದು ಹಲವರಿಗೆ ಗೊತ್ತಿಲ್ಲ. ಈ ಬಗ್ಗೆ ಪುರಾಣ ಕಥೆಗಳಿದೆ. ಆ ಕಥೆ ಏನೆಂದು ತಿಳಿಯೋಣ ಬನ್ನಿ.. ಮಥುರೆಯಲ್ಲಿ ಎಲ್ಲರೂ ಇಂದ್ರನ ಪೂಜೆ ಮಾಡುತ್ತಿದ್ದರು. ಇಂದ್ರನನ್ನು ಪ್ರಸನ್ನಗೊಳಿಸಿದರೆ, ಇಂದ್ರದೇವ ಸರಿಯಾಗಿ ಮಳೆ ಬರುವಂತೆ ಮಾಡುತ್ತಾನೆ. ಮತ್ತು ತಾವು...

ಶ್ರೀ ಕೃಷ್ಣ ಜನ್ಮಾಷ್ಠಮಿಗೆ ಮಾಡಬಹುದು ಈ ಅವಲಕ್ಕಿ ಲಾಡು ಪ್ರಸಾದ..

ಶ್ರೀಕೃಷ್ಣನ ಸ್ನೇಹಿತ ಮತ್ತು ಪರಮ ಭಕ್ತ ಕುಚೇಲ, ಕೃಷ್ಣನಿಗಾಗಿ ಅವಲಕ್ಕಿಯನ್ನ ತಂದು ಕೊಟ್ಟ. ಮತ್ತು ಕೃಷ್ಣ ಅದನ್ನು ಇಷ್ಟಪಟ್ಟು ತಿಂದ. ಅಂದಿನಿಂದಲೇ, ಶ್ರೀಕೃಷ್ಣನಿಗೆ ಅವಲಕ್ಕಿ ಪ್ರಸಾದ ನೈವೇದ್ಯ ಮಾಡಿದರೆ, ಸಕಲ ಮನೋಕಾಮನೆಗಳು ಪೂರ್ಣಗೊಳ್ಳುತ್ತದೆ ಅನ್ನೋ ನಂಬಿಕೆ ಇದೆ. ಹಾಗಾಗಿ ಇಂದು ನಾವು ಅವಲಕ್ಕಿಯ ಲಾಡು ತಯಾರು ಮಾಡೋದು ಹೇಗೆ ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ....

ಶ್ರೀಕೃಷ್ಣನ ಕೃಪೆಯಿಂದ ಈ 6 ರಾಶಿಯವರಿಗೆ ಇಂದಿನಿಂದ ಅದೃಷ್ಟ ಬಲ..

ಶ್ರೀಕೃಷ್ಣ ಜನ್ಮಾಷ್ಠಮಿಯ ಶುಭದಿನದಂದು ಶ್ರೀಕೃಷ್ಣನ ಕೃಪೆಯಿಂದ ಕೆಲ ರಾಶಿಯವರಿಗೆ ಅದೃಷ್ಟ ಒದಗಿ ಬರಲಿದೆ. ಧನ ಧಾನ್ಯ ಸಂಪತ್ತು ಈ ರಾಶಿಯವರದ್ದಾಗಲಿದೆ. ಯಾವುದು ಆ ರಾಶಿಗಳು ಅನ್ನೋದನ್ನ ನೋಡೋಣ. ಮೇಷ ರಾಶಿ: ಮೇಷ ರಾಶಿಯವರಿಗೆ ದುಡ್ಡಿನ ಕೊರತೆ ಕಡಿಮೆಯಾಗಲಿದೆ. ಅದೃಷ್ಟ ಕೂಡಿ ಬರಲಿದೆ. ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಲಾಭ ಕಾಣುವಿರಿ. ಆರ್ಥಿಕ ಸ್ಥಿತಿ ಸುಧಾರಣೆಯಾಗಲಿದೆ. https://youtu.be/Gkto-zvjxI4 ಕರ್ಕಾಟಕ ರಾಶಿ: ಈ...
- Advertisement -spot_img

Latest News

ಯತ್ನಾಳ್ ಒಪ್ಪಿದರೆ ಶಿವಸೇನೆಗೆ ಎಂಟ್ರಿ ಖಚಿತ!

ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ನಮ್ಮ ಉದ್ದೇಶ ಒಂದೇ ಆಗಿದೆ. ಅವರು ಒಪ್ಪಿದರೆ, ಶಿವಸೇನೆಗೆ ಸೇರಿಸಿಕೊಳ್ಳಲು ನಾವು ಸಿದ್ಧರಾಗಿದ್ದೇವೆ ಎಂದು ಶಿವಸೇನೆ ಕರ್ನಾಟಕ...
- Advertisement -spot_img