Sunday, November 16, 2025

Krishna Janmashtami 2025

ಉಡುಪಿಯಲ್ಲೇ ಇಲ್ಲ ‘ಜನ್ಮಾಷ್ಟಮಿ’ ಸಂಭ್ರಮ!

ದೇಶದಾದ್ಯಂತ ಇಂದು ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವವನ್ನು ಭಕ್ತರು ಭಕ್ತಿ, ಶ್ರದ್ಧೆಯಿಂದ ಆಚರಿಸುತ್ತಿದ್ದರೂ, ಕೃಷ್ಣನ ನಾಡಾದ ಉಡುಪಿಯಲ್ಲಿ ಮಾತ್ರ ಅಷ್ಟಮಿಯ ಸಂಭ್ರಮವಿಲ್ಲ. ಶ್ರೀ ಕೃಷ್ಣ ಮಠದ ಪ್ರಸಿದ್ಧ ಉತ್ಸವ ಈ ವರ್ಷ ಸಪ್ಟೆಂಬರ್ 14 ರಂದು ನಡೆಯಲಿದೆ. ಇದರಿಂದಾಗಿ ಇಂದು ಉಡುಪಿಗೆ ಆಗಮಿಸಿದ ಭಕ್ತರೂ, ವ್ಯಾಪಾರಿಗಳೂ ನಿರಾಸೆಗೊಂಡಿದ್ದಾರೆ. ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಚಂದ್ರಮಾನದ ಬದಲು ಸೌರಮಾನ...

ಸ್ಟಾರ್ಸ್‌ ಮನೆಯಲ್ಲಿ ಜನ್ಮಾಷ್ಟಮಿ!

ಕನ್ನಡ ಚಿತ್ರರಂಗದ ಖ್ಯಾತ ನಟಿಯರಾದ ಪ್ರಣಿತಾ ಸುಭಾಷ್ ಮತ್ತು ಹರ್ಷಿಕಾ ಪೂಣಚ್ಚ, ಈ ಬಾರಿ ಕೃಷ್ಣ ಜನ್ಮಾಷ್ಟಮಿ ಹಬ್ಬವನ್ನು ತಮ್ಮ ಕುಟುಂಬದೊಂದಿಗೆ ಭಕ್ತಿಭಾವದಿಂದ ಆಚರಿಸಿದ್ದಾರೆ. ತಮ್ಮ ಮಕ್ಕಳಿಗೆ ಶ್ರೀಕೃಷ್ಣನ ವೇಷ ತೊಡಿಸಿ, ಈ ಹಬ್ಬಕ್ಕೆ ವಿಭಿನ್ನ ಮೆರಗು ನೀಡಿದ್ದಾರೆ. ಕೃಷ್ಣ ಜನ್ಮಾಷ್ಟಮಿ, ಭಗವಾನ್ ಶ್ರೀಕೃಷ್ಣನ ಜನ್ಮದಿನ. ಹಿಂದೂ ಧರ್ಮದ ಪ್ರಮುಖ ಹಬ್ಬಗಳಲ್ಲಿ ಒಂದಾಗಿ ದೇಶದಾದ್ಯಂತ ವಿಜೃಂಭಣೆಯಿಂದ...
- Advertisement -spot_img

Latest News

Political News: ಡಿಸಿಎಂ ಡಿ.ಕೆ.ಶಿವಕುಮಾರ್ ರಚಿಸಿದ ನೀರಿನ ಹೆಜ್ಜೆ ಕೃತಿ ಬಿಡುಗಡೆ

Political News: ಬೆಂಗಳೂರಿನ ವಿಧಾನಸೌಧದ ಬ್ಲಾಂಕೇಟ್‌ ಹಾಲ್‌ನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ರಚಿಸಿದ ನೀರಿನ ಹೆಜ್ಜೆ ಕೃತಿ ಪುಸ್ತಕ ಬಿಡುಗಡೆ ಸಮಾರಂಭ ನಡೆಯಿತು. ಸಿಎಂ ಸಿದ್ದರಾಮಯ್ಯ ಕೃತಿ...
- Advertisement -spot_img