Tuesday, August 25, 2026

Krishna Jayanti Udupi

ಉಡುಪಿಯಲ್ಲೇ ಇಲ್ಲ ‘ಜನ್ಮಾಷ್ಟಮಿ’ ಸಂಭ್ರಮ!

ದೇಶದಾದ್ಯಂತ ಇಂದು ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವವನ್ನು ಭಕ್ತರು ಭಕ್ತಿ, ಶ್ರದ್ಧೆಯಿಂದ ಆಚರಿಸುತ್ತಿದ್ದರೂ, ಕೃಷ್ಣನ ನಾಡಾದ ಉಡುಪಿಯಲ್ಲಿ ಮಾತ್ರ ಅಷ್ಟಮಿಯ ಸಂಭ್ರಮವಿಲ್ಲ. ಶ್ರೀ ಕೃಷ್ಣ ಮಠದ ಪ್ರಸಿದ್ಧ ಉತ್ಸವ ಈ ವರ್ಷ ಸಪ್ಟೆಂಬರ್ 14 ರಂದು ನಡೆಯಲಿದೆ. ಇದರಿಂದಾಗಿ ಇಂದು ಉಡುಪಿಗೆ ಆಗಮಿಸಿದ ಭಕ್ತರೂ, ವ್ಯಾಪಾರಿಗಳೂ ನಿರಾಸೆಗೊಂಡಿದ್ದಾರೆ. ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಚಂದ್ರಮಾನದ ಬದಲು ಸೌರಮಾನ...
- Advertisement -spot_img

Latest News

Haveri: ದೇವಸ್ಥಾನದಲ್ಲಿ ಮೂತ್ರ ಮಾಡಿದ ಕೇಸ್: ಇದು ಉದ್ದೇಶಪೂರ್ವಕ ಕೃತ್ಯ: ಬಸವರಾಜ ಬೊಮ್ಮಾಯಿ

Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....
- Advertisement -spot_img