Wednesday, April 22, 2026

krishna raja puram

Indian Constitution: ಸಂವಿಧಾನ ಪುಸ್ತಕ ಹಿಡಿದು ಕಾವೇರಿ ಪರ ಪ್ರತಿಭಟನೆ..!

ಕೃಷ್ಣಾರಾಜ ಪುರಂ : ನಗರದಲ್ಲಿ ಕರ್ನಾಟಕ ಬಂದ್ ಗೆ ಉತ್ತಮ ಬೆಂಬಲ ದೊರೆತಿದ್ದು ಮಾರುಕಟ್ಟೆ ಯಲ್ಲಿ ಹೂ ಮಳಿಗೆ ಹೊರತುಪಡಿಸಿ ಬಹುತೇಕ ಅಂಗಡಿಗಳು ಬಂದ್ ಮಾಡಿ ವ್ಯಾಪಾರಸ್ತರು ಬಂದ್ ಗೆ ಬೆಂಬಲ ಸೂಚಿಸಿದರು. ರಸ್ತೆಯಲ್ಲಿ ಬೆರಳೆಣಿಕೆಯಷ್ಟು ವಾಹನಗಳ ಸಂಚಾರ ಕಂಡುಬಂತು ಇನ್ನುಳಿದವರು ಬಂದ್ ಗೆ ಬೆಂಬಲ ವ್ಯಕ್ತಪಡಿಸಿದರು. ಭಾರತೀಯರ ಸೇವಾ ಸಮಿತಿ(ಬಿಎಸ್ಎಸ್), ಕರವೇ ಸೇರಿದಂತೆ ಹಲವು...
- Advertisement -spot_img

Latest News

ನಿಮ್ಮ ನೇತೃತ್ವವನ್ನು ತೃಪ್ತಿಪಡಿಸಲು ಇಷ್ಟು ಕೀಳು ಮಟ್ಟಕ್ಕೆ ಇಳಿಯುತ್ತೀರಿ ಎಂದು ನಿರೀಕ್ಷಿರಲಿಲ್ಲ: ವಿಜಯೇಂದ್ರ

Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರು, ಪ್ರಧಾನಿ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಈ ಬಗ್ಗೆ...
- Advertisement -spot_img