Tuesday, March 17, 2026

Krishna Raja Wadiyar

ಮೈಸೂರು ಮಹಾರಾಜರಿಗಿಂತ ಹೆಚ್ಚಾ ಸಿದ್ದರಾಮಯ್ಯರ ಸಾಧನೆ?

ಸಿಎಂ ಸಿದ್ದರಾಮಯ್ಯ ಅವರನ್ನು, ನಾಡು ಕಟ್ಟಿದ ದೊರೆ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರಿಗೆ ಹೋಲಿಸಲಾಗಿದೆ. ಅದು ಬೇರಾರು ಅಲ್ಲ, ಸಿದ್ದರಾಮಯ್ಯ ಪುತ್ರ, ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ. ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ಆಗ್ತಿಲ್ಲ. ಎಲ್ಲಾ ಹಣವನ್ನೂ ಗ್ಯಾರಂಟಿಗಳಿಗೆ ಖರ್ಚು ಮಾಡಲಾಗ್ತಿದೆ. ಹೀಗಂತ ಅವಕಾಶ ಸಿಕ್ಕಾಗಲೆಲ್ಲಾ ವಿಪಕ್ಷಗಳು ಆರೋಪ ಮಾಡುತ್ತಿರುತ್ತವೆ. ವಿಪಕ್ಷಗಳ ಟೀಕೆ-ಟಿಪ್ಪಣಿಗಳಿಗೆ ಸಿದ್ದು ಪುತ್ರ ಯತೀಂದ್ರ...
- Advertisement -spot_img

Latest News

Political News: ಕರ್ನಾಟಕದ ಇತಿಹಾಸದಲ್ಲೇ ಕಪ್ಪು ಚುಕ್ಕೆ: ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವದ ಹತ್ಯೆ!

Political News: ಸ್ಪೀಕರ್ ಯು.ಟಿ.ಖಾದರ್ ಅವರು ಇಂದು ಸದನದಿಂದ ಆಚೆ ನಡೆದಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ವಿರೋಧ ಪಕ್ಷದ ನಾಯಕ...
- Advertisement -spot_img