Saturday, September 5, 2026

Krishna Raja Wadiyar

ಮೈಸೂರು ಮಹಾರಾಜರಿಗಿಂತ ಹೆಚ್ಚಾ ಸಿದ್ದರಾಮಯ್ಯರ ಸಾಧನೆ?

ಸಿಎಂ ಸಿದ್ದರಾಮಯ್ಯ ಅವರನ್ನು, ನಾಡು ಕಟ್ಟಿದ ದೊರೆ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರಿಗೆ ಹೋಲಿಸಲಾಗಿದೆ. ಅದು ಬೇರಾರು ಅಲ್ಲ, ಸಿದ್ದರಾಮಯ್ಯ ಪುತ್ರ, ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ. ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ಆಗ್ತಿಲ್ಲ. ಎಲ್ಲಾ ಹಣವನ್ನೂ ಗ್ಯಾರಂಟಿಗಳಿಗೆ ಖರ್ಚು ಮಾಡಲಾಗ್ತಿದೆ. ಹೀಗಂತ ಅವಕಾಶ ಸಿಕ್ಕಾಗಲೆಲ್ಲಾ ವಿಪಕ್ಷಗಳು ಆರೋಪ ಮಾಡುತ್ತಿರುತ್ತವೆ. ವಿಪಕ್ಷಗಳ ಟೀಕೆ-ಟಿಪ್ಪಣಿಗಳಿಗೆ ಸಿದ್ದು ಪುತ್ರ ಯತೀಂದ್ರ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img