Tuesday, November 11, 2025

Krishna Raja Wadiyar

ಮೈಸೂರು ಮಹಾರಾಜರಿಗಿಂತ ಹೆಚ್ಚಾ ಸಿದ್ದರಾಮಯ್ಯರ ಸಾಧನೆ?

ಸಿಎಂ ಸಿದ್ದರಾಮಯ್ಯ ಅವರನ್ನು, ನಾಡು ಕಟ್ಟಿದ ದೊರೆ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರಿಗೆ ಹೋಲಿಸಲಾಗಿದೆ. ಅದು ಬೇರಾರು ಅಲ್ಲ, ಸಿದ್ದರಾಮಯ್ಯ ಪುತ್ರ, ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ. ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ಆಗ್ತಿಲ್ಲ. ಎಲ್ಲಾ ಹಣವನ್ನೂ ಗ್ಯಾರಂಟಿಗಳಿಗೆ ಖರ್ಚು ಮಾಡಲಾಗ್ತಿದೆ. ಹೀಗಂತ ಅವಕಾಶ ಸಿಕ್ಕಾಗಲೆಲ್ಲಾ ವಿಪಕ್ಷಗಳು ಆರೋಪ ಮಾಡುತ್ತಿರುತ್ತವೆ. ವಿಪಕ್ಷಗಳ ಟೀಕೆ-ಟಿಪ್ಪಣಿಗಳಿಗೆ ಸಿದ್ದು ಪುತ್ರ ಯತೀಂದ್ರ...
- Advertisement -spot_img

Latest News

ತಿರುಪತಿಗೆ ಈಗ ಹೊಸ ಕ್ಷೇತ್ರಪಾಲ : ರುದ್ರನ ಜೊತೆ ‘AI ʼ ಕಾವಲುಗಾರ

ತಿರುಪತಿಗೆ ಕ್ಷೇತ್ರಪಾಲ ರುದ್ರ ಎಂಬುದು ಎಲ್ಲರಿಗೂ ಪರಿಚಿತ. ಆದರೆ ಈಗ ತಿರುಪತಿ ದೇಗುಲಕ್ಕೆ ಹೊಸ ಕಾವಲುಗಾರ ಬರಲಿದ್ದಾನೆ. ಅದು ದೇವರೇನಲ್ಲ, ಕೃತಕ ಬುದ್ಧಿಮತ್ತೆ. ತಿರುಮಲ ತಿರುಪತಿ...
- Advertisement -spot_img