Monday, November 17, 2025

Krishna River Basin

ಭೀಮಾ ನದಿ ನೀರಿಗಾಗಿ ಪ್ರಶ್ನೆ ಮಾಡ್ತೀನಿ, ನ್ಯಾಯಕ್ಕಾಗಿ ಸಿಎಂ ಸಿದ್ದರಾಮಯ್ಯ ಕಿಡಿ!

ಮಹಾರಾಷ್ಟ್ರಕ್ಕೆ ಭೀಮಾ ನದಿಯಲ್ಲಿ ನ್ಯಾಯಸಮ್ಮತವಾಗಿ ನೀರಿನ ಹಂಚಿಕೆಯಾಗಿದೆ. ಆದ್ರೆ ನಿಗದಿ ಗಿಂತ ಹೆಚ್ಚಿನ ನೀರನ್ನ ಹಿಡಿದಿಟ್ಟುಕೊಂಡು ನದಿಪಾತ್ರದಲ್ಲಿ ತನ್ನ ಅಧಿಪತ್ಯ ಸ್ಥಾಪಿಸಲು ಯಾವ ಕಾರಣಕ್ಕೂ ಬಿಡೋದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾಡಿದ್ದಾರೆ. ಬಚಾವತ್‌ ತೀರ್ಪಿನಂತೆ ಭೀಮಾ ನದಿಯಲ್ಲಿ ಕರ್ನಾಟಕಕ್ಕೆ ಹಂಚಿಕೆಯಾದ ನೀರನ್ನು ತಪ್ಪದೆ ಪಡೆಯಲು ಕೇಂದ್ರ ಜಲ ಆಯೋಗದ ಮೊರೆ ಹೋಗುತ್ತೇವೆ. ಅಗತ್ಯ...
- Advertisement -spot_img

Latest News

ಖರ್ಗೆ ಕೋಟೆಯಲ್ಲಿ ಶಕ್ತಿ ಪ್ರದರ್ಶನ, RSS ಪಥಸಂಚಲನ ಭರ್ಜರಿ ಯಶಸ್ವಿ!

ರಾಜ್ಯದ ಹಲವೆಡೆ RSS ಪಥಸಂಚಲನಕ್ಕೆ ಅನುಮತಿ ಸಿಕ್ಕಿದ್ದರೂ, ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರವಾದ ಚಿತ್ತಾಪುರದಲ್ಲಿ ಕಳೆದ ಕೆಲವು ವಾರಗಳಿಂದ ವಿಚಾರ ಕಗ್ಗಂಟಾಗಿತ್ತು. ಆದರೆ...
- Advertisement -spot_img