Saturday, November 8, 2025

Krishna River Overflow

ಅಬ್ಬಾ.. ಮಳೆಯಾರ್ಭಟ, ರಾಜ್ಯಕ್ಕೆ ಭಾರೀ ಅಲರ್ಟ್ – ಪ್ರವಾಹ ಎಚ್ಚರಿಕೆ, ಶಾಲೆ-ಕಾಲೇಜುಗಳಿಗೆ ರಜೆ!

ರಾಜ್ಯಾದ್ಯಂತ ಮಳೆಯ ಅಬ್ಬರ ಮುಂದುವರಿದಿದೆ. ನಿರಂತರ ಮಳೆಯ ಪರಿಣಾಮದಿಂದ ಕೊಡಗು, ಮಲೆನಾಡು, ಉತ್ತರ ಕರ್ನಾಟಕ ಮತ್ತು ಕರಾವಳಿ ಭಾಗಗಳಲ್ಲಿ ತೀವ್ರ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ನಿರಂತರ ಮಳೆಯಿಂದಾಗಿ ರಾಜ್ಯದ ಹಲವು ನದಿಗಳು ಹಾಗೂ ಜಲಾಶಯಗಳು ಅಪಾಯಮಟ್ಟ ಮೀರಿ ಹರಿಯುತ್ತಿದ್ದು, ಹಲವೆಡೆ ಪ್ರವಾಹದ ಎಚ್ಚರಿಕೆ ಘೋಷಿಸಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ವರುಣನ ಆರ್ಭಟ ತೀವ್ರವಾಗಿ ಕಂಡು ಬರುತ್ತಿದೆ. ನೆರೆಯಿಂದಾಗಿ...
- Advertisement -spot_img

Latest News

ಪ್ರತಿ ಟನ್‌ ಕಬ್ಬಿಗೆ ₹3,300 ಬೆಲೆಗೆ ನಿರ್ಧಾರ

ರೈತರ ಹೋರಾಟಕ್ಕೆ ಮಣಿದಿರುವ ರಾಜ್ಯ ಸರ್ಕಾರ ಪ್ರತಿ ಟನ್‌ ಕಬ್ಬಿಗೆ 3,300 ರೂಪಾಯಿ ನೀಡುವ ಮಹತ್ವದ ನಿರ್ಧಾರ ಕೈಗೊಂಡಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂಗು ವಿಧಾನಸೌಧದಲ್ಲಿ...
- Advertisement -spot_img