Sunday, May 3, 2026

Krishna River Overflow

ಅಬ್ಬಾ.. ಮಳೆಯಾರ್ಭಟ, ರಾಜ್ಯಕ್ಕೆ ಭಾರೀ ಅಲರ್ಟ್ – ಪ್ರವಾಹ ಎಚ್ಚರಿಕೆ, ಶಾಲೆ-ಕಾಲೇಜುಗಳಿಗೆ ರಜೆ!

ರಾಜ್ಯಾದ್ಯಂತ ಮಳೆಯ ಅಬ್ಬರ ಮುಂದುವರಿದಿದೆ. ನಿರಂತರ ಮಳೆಯ ಪರಿಣಾಮದಿಂದ ಕೊಡಗು, ಮಲೆನಾಡು, ಉತ್ತರ ಕರ್ನಾಟಕ ಮತ್ತು ಕರಾವಳಿ ಭಾಗಗಳಲ್ಲಿ ತೀವ್ರ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ನಿರಂತರ ಮಳೆಯಿಂದಾಗಿ ರಾಜ್ಯದ ಹಲವು ನದಿಗಳು ಹಾಗೂ ಜಲಾಶಯಗಳು ಅಪಾಯಮಟ್ಟ ಮೀರಿ ಹರಿಯುತ್ತಿದ್ದು, ಹಲವೆಡೆ ಪ್ರವಾಹದ ಎಚ್ಚರಿಕೆ ಘೋಷಿಸಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ವರುಣನ ಆರ್ಭಟ ತೀವ್ರವಾಗಿ ಕಂಡು ಬರುತ್ತಿದೆ. ನೆರೆಯಿಂದಾಗಿ...
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img