ಮುಳ್ಳಯ್ಯನ ಗಿರಿಯಲ್ಲಿ ಬೀಳುವ ಮಳೆ ಹನಿ.. ಆಗುಂಬೆಯಲ್ಲಿ ಸುರಿಯುವ ವರ್ಷಧಾರೆ ತುಂಗಭದ್ರೆಯಾಗಿ ಹರಿದು.. ಆಂಧ್ರಪ್ರದೇಶದಲ್ಲಿ ಕೃಷ್ಣೆಯಲ್ಲಿ ಲೀನವಾಗಿ ಸಮುದ್ರ ಸೇರುವ ರೋಚಕ ಕಹಾನಿ.. ಇದಿಷ್ಟೆ ಅಲ್ಲ.. ಕೃಷ್ಣನಾಗಿ ಮಹಾರಾಷ್ಟ್ರದಲ್ಲಿ ಹುಟ್ಟಿ ಕೃಷ್ಣೆಯಾಗಿ ಕರ್ನಾಟಕದಲ್ಲಿ ಹರಿದು ಕೃಷ್ಣವೇಣಿಯಾಗಿ ತೆಲುಗು ನೆಲದ ಮೂಲಕ ಸಮುದ್ರ ಸೇರುವ ದೇಶದ ನಾಲ್ಕನೇ ದೊಡ್ಡ ನದಿಯ ಬಗ್ಗೆ ನಾವು ತಿಳಿದುಕೊಳ್ಳೋಣ. ಹೌದು...
ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್ಬಾಗ್ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...