Tuesday, November 11, 2025

Krishna sugar factory

ಜಾರಕಿಹೊಳಿ V/S ಸವದಿ ಮಹಾಯುದ್ಧ, ಬೆಳಗಾವಿ ರಾಜಕೀಯದಲ್ಲಿ ಬಿಗ್ ಟ್ವಿಸ್ಟ್!

ಬೆಳಗಾವಿ ಎಂದರೆ ಪಕ್ಷದ ರಾಜಕೀಯಕ್ಕಿಂತಲೂ ಕುಟುಂಬ ರಾಜಕೀಯಕ್ಕೆ ಪ್ರಸಿದ್ಧ. ಇಲ್ಲಿ ಕುಟುಂಬಗಳ ನಡುವಿನ ಪೈಪೋಟಿಯೇ ರಾಜಕೀಯದ ನಿಜಸ್ವರೂಪ. ಇತ್ತೀಚೆಗೆ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಜಾರಕಿಹೊಳಿ ಬ್ರದರ್ಸ್ ಗೆಲುವಿನ ಸಂಭ್ರಮದಲ್ಲಿ ಮುಳುಗಿದ್ದರೆ, ಇದೀಗ ಲಕ್ಷ್ಮಣ ಸವದಿ ಸಹೋದರರು ಅವರಿಗೆ ಭಾರೀ ಶಾಕ್ ನೀಡಿದ್ದಾರೆ. ಅಥಣಿ ಮತ್ತು ಚಿಕ್ಕೋಡಿ ಸಹಕಾರಿ ಸಂಘಗಳ ಚುನಾವಣೆಯಲ್ಲಿ ಲಕ್ಷ್ಮಣ ಸವದಿ ಬೆಂಬಲಿತ...
- Advertisement -spot_img

Latest News

ತಿರುಪತಿಗೆ ಈಗ ಹೊಸ ಕ್ಷೇತ್ರಪಾಲ : ರುದ್ರನ ಜೊತೆ ‘AI ʼ ಕಾವಲುಗಾರ

ತಿರುಪತಿಗೆ ಕ್ಷೇತ್ರಪಾಲ ರುದ್ರ ಎಂಬುದು ಎಲ್ಲರಿಗೂ ಪರಿಚಿತ. ಆದರೆ ಈಗ ತಿರುಪತಿ ದೇಗುಲಕ್ಕೆ ಹೊಸ ಕಾವಲುಗಾರ ಬರಲಿದ್ದಾನೆ. ಅದು ದೇವರೇನಲ್ಲ, ಕೃತಕ ಬುದ್ಧಿಮತ್ತೆ. ತಿರುಮಲ ತಿರುಪತಿ...
- Advertisement -spot_img