Tuesday, August 25, 2026

Krishnabhairegowda

ಬನಶಂಕರಿ ಸ್ಕೈವಾಕ್ ಯೋಜನೆ ಜಾರಿ ಮಾಡಲು ಸಚಿವ ಕೃಷ್ಣಭೈರೇಗೌಡರಿಗೆ ಪತ್ರ ಬರೆದ ತೇಜಸ್ವಿ ಸೂರ್ಯ

Political News: ಬನಶಂಕರಿಯಲ್ಲಿ ಸ್ಕೈವಾಕ್ ನಿರ್ಮಾಣವಾಗದಕ್ಕಾಗಿ ಕಳೆದ ಕೆಲ ದಿನಗಳ ಹಿಂದೆ ಸಂಸದ ತೇಜಸ್ವಿ ಸೂರ್ಯ ಅಸಮಾಧಾನ ವ್ಯಕ್ತಪಡಿಸಿದ್ದರು. ಇದೀಗ ತೇಜಸ್ವಿ ಸೂರ್ಯ ಸಚಿವರಾದ ಕೃಷ್ಣಭೈರೇಗೌಡರಿಗೆ ಸ್ಕೈವಾಕ್ ನಿರ್ಮಿಸುವಂತೆ ಮನವಿ ಮಾಡಿ ಪತ್ರ ಬರೆದಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದಿರುವ ತೇಜಸ್ವಿ ಸೂರ್ಯ, ಕೆಲವು ವಾರಗಳ ಹಿಂದೆ ಬನಶಂಕರಿಯಲ್ಲಿ ರಸ್ತೆ ದಾಟುತ್ತಿದ್ದ ಒಬ್ಬ...

ಹಾಸನಕ್ಕೆ ಹೊಸ ಸಾರಥಿ? : ಕೃಷ್ಣ ಬೈರೇಗೌಡರಿಗೆ ಹಾಸನ ಸಾರಥ್ಯ?

ಒಲ್ಲದ ಮನಸ್ಸಿನಿಂದಲೇ ಹಾಸನ ಜಿಲ್ಲಾ ಉಸ್ತುವಾರಿ ವಹಿಸಿಕೊಂಡಿದ್ದ ಕೆ.ಎನ್. ರಾಜಣ್ಣ ಅವರಿಗೆ ಜಿಲ್ಲಾ ಉಸ್ತುವಾರಿಯಿಂದ ಬಿಡುಗಡೆ ನೀಡಲಾಗಿದೆಯೇ? ಅವರ ಬದಲು ಕೃಷ್ಣ ಬೈರೇಗೌಡರನ್ನು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಲಾಗಿದೆಯೇ ಎನ್ನುವ ಚರ್ಚೆಗಳು ಜೋರಾಗಿವೆ. ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣಕ್ಕೆ ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಬದಲು ಕಂದಾಯ ಸಚಿವ ಕೃಷ್ಣಬೈರೇಗೌಡರಿಗೆ ಜವಾಬ್ದಾರಿ ನೀಡಲಾಗಿದ್ದು, ಇಂತಹ ಚರ್ಚೆಗೆ...

ಹುಬ್ಬಳ್ಳಿಯ ತಹಶೀಲ್ದಾರ್ ಕಚೇರಿಗೆ ಸಚಿವ ಕೃಷ್ಣ ಭೈರೇಗೌಡ ಅನಿರೀಕ್ಷಿತ ಭೇಟಿ

Hubballi Political News: ಹುಬ್ಬಳ್ಳಿ: ಹುಬ್ಬಳ್ಳಿಯ ತಹಶೀಲ್ದಾರ್ ಕಚೇರಿಗೆ ಸಚಿವ ಕೃಷ್ಣ ಭೈರೇಗೌಡ ಅನಿರೀಕ್ಷಿತವಾಗಿ ಭೇಟಿ ನೀಡಿದ್ದಾರೆ. ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಸಚಿವರು,  ಹುಬ್ಬಳ್ಳಿಗೆ ಇದು ಎರಡನೇ ಬಾರಿಗೆ ಭೇಟಿ ಕೊಟ್ಟಿದ್ದೇನೆ. ಕಳೆದ ಬಾರಿ ಬಂದಾಗ ಆನ್ಲೈನ್ ನಲ್ಲಿ ಕಡತ ವಿಲೇವಾರಿ ಆಗ್ತಾ ಇರಲಿಲ್ಲ. ಜನ ಹೇಳುವ ಹಾಗೇ ಬೇಕಾದವರದ್ದು ಮಾತ್ರ ಕೆಲಸ ಆಗುತ್ತೆ....
- Advertisement -spot_img

Latest News

Haveri: ದೇವಸ್ಥಾನದಲ್ಲಿ ಮೂತ್ರ ಮಾಡಿದ ಕೇಸ್: ಇದು ಉದ್ದೇಶಪೂರ್ವಕ ಕೃತ್ಯ: ಬಸವರಾಜ ಬೊಮ್ಮಾಯಿ

Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....
- Advertisement -spot_img