Sunday, August 9, 2026

KrishnaByreGowda

ಕೋಮು ಬಣ್ಣ ಬಳಿಬೇಡಿ – ಕೃಷ್ಣಬೈರೇಗೌಡ ವಾರ್ನ್‌

ಹಾಸನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಭೇಟಿ ಕೊಟ್ಟಿದ್ದಾರೆ. ಸಿಎಂ ಸಿದ್ದರಾಮಯ್ಯ ಸೂಚನೆ ಬೆನ್ನಲ್ಲೇ ನಗರಕ್ಕೆ ದೌಡಾಯಿಸಿದ್ದು, ಘಟನೆ ಸಂಬಂಧ ಸಂಪೂರ್ಣ ಮಾಹಿತಿ ಪಡೆದಿದ್ದಾರೆ. ಹಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವರನ್ನ ಭೇಟಿಯಾಗಿ, ಆರೋಗ್ಯ ವಿಚಾರಿಸಿದ್ರು. ಚಿಕಿತ್ಸಾ ವೆಚ್ಚವನ್ನ ಸಂಪೂರ್ಣವಾಗಿ ಸರ್ಕಾರವೇ ಭರಿಸಲಿದೆ ಅಂತಾ ಭರವಸೆ ನೀಡಿದ್ದಾರೆ. ಇನ್ನು, ಶಾಂತಿಗ್ರಾಮದ ಸರ್ಕಾರಿ ಶಾಲೆಯಲ್ಲಿ, ಸಂಸದ ಶ್ರೇಯಸ್‌ ಪಟೇಲ್‌,...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img