Tuesday, September 16, 2025

Krishnapal gurjar

ರೈತರನ್ನು ಆರ್ಥಿಕವಾಗಿ ಸದೃಢಗೊಳಿಸಲು ಕೇಂದ್ರ ಸರ್ಕಾರದಿಂದ ವಿವಿಧ ಯೋಜನೆಗಳು: ಕೃಷ್ಣಪಾಲ್ ಗುರ್ಜರ್

ರೈತರು ಆರ್ಥಿಕವಾಗಿ ಸದೃಢಗೊಂಡರೆ ದೇಶವು ಅಭಿವೃದ್ಧಿ ಪಥದಲ್ಲಿ ಸಾಗುತ್ತದೆ. ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಕಿಶನ್ ಸಮ್ಮಾನ್ ಯೋಜನೆ, ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ರೂಪಿಸಿದೆ ಎಂದು ಇಂಧನ ಮತ್ತು ಬೃಹತ್ ಕೈಗಾರಿಕೆಗಳ ರಾಜ್ಯ ಸಚಿವರಾದ ಕ್ರಿಶನ್ ಪಾಲ್ ಗುರ್ಜರ್ ರವರು ತಿಳಿಸಿದರು. ಅವರು ಇಂದು ಭಾರತಿ ನಗರದ...

ಮದ್ದೂರಿನಲ್ಲಿ ಜಯಭೇರಿ ಬಾರಿಸಲೇಬೇಕೆಂದು ಪಣತೊಟ್ಟ ಬಿಜೆಪಿ: ಕ್ಷೇತ್ರಕ್ಕೆ ಕೇಂದ್ರ ಸಚಿವರ ಭೇಟಿ..

ರಾಜ್ಯ ವಿಧಾನಸಭೆ ಚುನಾವಣೆಗೆ ಎಲ್ಲ ಪಕ್ಷಗಳು ಭರದಿಂದ ತಯಾರಿ ನಡೆಸುತ್ತಿದೆ. ಕಾಂಗ್ರೆಸ್‌ನ ರಾಹುಲ್ ಆ್ಯಂಡ್ ಟೀಮ್ ಭಾರತ್ ಜೋಡೋ ಯಾತ್ರೆ ಆರಂಭಿಸಿದ್ರೆ, ಜೆಡಿಎಸ್‌ನವರು ಗ್ರಾಮ ವಾಸ್ತವ್ಯಕ್ಕೆ ಸಜ್ಜಾಗುತ್ತಿದ್ದಾರೆ. ಅದೇ ರೀತಿ ಬಿಜೆಪಿಯ ಪ್ರಚಾರದ ಭರಾಟೆ ಜೋರಾಗಿಯೇ ಇದೆ. ಇದೇ ಕಾರಣಕ್ಕೆ ಕೇಂದ್ರ ಬಿಜೆಪಿ ಸಚಿವರು ಮಂಡ್ಯದ ಮದ್ದೂರು ವಿಧಾನ ಸಭೆ ಕ್ಷೇತ್ರಕ್ಕೆ ಭೇಟಿ ನೀಡಿದ್ದರು. ಕೇಂದ್ರ...
- Advertisement -spot_img

Latest News

Dharwad News: ಆ್ಯಂಬುಲೆನ್ಸ್‌ಗೆ ದಾರಿ ಮಾಡಿ ಕೊಟ್ಟ ಸಿಎಂ ಸಿದ್ದರಾಮಯ್ಯ

Dharwad News: ಧಾರವಾಡ: ವಿದ್ಯಾಕಾಶಿ ಧಾರವಾಡದಲ್ಲಿ ಕೃಷಿ ಸಮ್ಮೇಳನ ನಡೆಯುತ್ತಿದ್ದು, ಕಾಾರ್ಯಕ್ರಮಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಬಂದು ಉದ್ಘಾಟಿಸಿ, ಹಿಂದಿರುಗುತ್ತಿದ್ದರು. ಸಿಎಂ ಹೋಗುವಾಗ, ಎಲ್ಲ ವಾಹನಗಳು ದಾರಿ...
- Advertisement -spot_img