Wednesday, October 15, 2025

#krishnariver

ರಾಜ್ಯದ ನೆರೆ ಸಂಕಷ್ಟದಲ್ಲಿ ‘ರಾಜಕೀಯ ಕಾದಾಟ’

ಉತ್ತರ ಕರ್ನಾಟಕದಲ್ಲಿ ಭೀಮಾ ಹಾಗೂ ಕೃಷ್ಣಾ ನದಿ ಭೋರ್ಗರೆತಕ್ಕೆ ಜನಜೀವನ ಅಸ್ತವ್ಯಸ್ತವಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಹ ಪರಿಸ್ಥಿತಿ ಗಂಭೀರವಾಗಿದ್ದು, ಸಿಎಂ ಸಿದ್ದರಾಮಯ್ಯ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ಉತ್ತರ ಕರ್ನಾಟಕಕ್ಕೆ ಭೇಟಿ ನೀಡಿ ಬೀದರ್, ಕಲಬುರಗಿ, ಯಾದಗಿರಿ ಮತ್ತು ವಿಜಯಪುರ ಜಿಲ್ಲೆಯ ಹಾನಿಗ್ರಸ್ತ ಪ್ರದೇಶಗಳನ್ನು ವೀಕ್ಷಿಸಿದ್ದಾರೆ. ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಖೇಡಗಿ ಗ್ರಾಮ ಸಂಪೂರ್ಣ...

Crocodile : ಕೃಷ್ಣಾ ನದಿ ತೀರದಲ್ಲಿ ಮೊಸಳೆಗಳ ದಂಡು :  ಆತಂಕದಲ್ಲಿ ಸ್ಥಳೀಯರು

Thelangana News : ರಾಜ್ಯದೆಲ್ಲೆಡೆ ಮಳೆ ಅಬ್ಬರಿಸಿ ಬೊಬ್ಬರಿಯುತ್ತಿದೆ. ಇತ್ತ ಮಳೆರಾಯ ರಾಯಚೂರು ಜಿಲ್ಲೆಯಲ್ಲೂ ಅಬ್ಬರಿಸಲು ಶುರು ಮಾಡಿದ್ದಾನೆ. ಮಾಹಾರಾಷ್ಟ್ರದಲ್ಲಿ ಮಳೆ ಪ್ರಮಾಣ ಹೆಚ್ಚಾಗಿರುವುದರಿಂದ ಬಾಗಲಕೋಠೆಯ ಆಲಮಟ್ಟಿ ಜಲಾಶಯಕ್ಕೆ ನೀರು ಹರಿಬಿಡಲಾಗಿತ್ತು. ಇದರ ಬೆನ್ನಲ್ಲೇ ಈಗ ಅಲ್ಲಿಂದ ಯಾದಗಿರಿಯ ಬಸವಸಾಗರ ಜಲಾಶಯಕ್ಕೆ ನೀರು ಬಿಡಲಾಗಿದೆ. ಬಸವಸಾಗರ ಜಲಾಶಯದಿಂದ ಹೆಚ್ಚುವರಿ ನೀರು ಬಿಡಲಾಗಿದ್ದು, ಜಿಲ್ಲೆಯ ಲಿಂಗಸುಗೂರು, ದೇವದುರ್ಗ...
- Advertisement -spot_img

Latest News

ಅನಸ್ತೇಷಿಯಾ ಕೊಟ್ಟು ಫುಲ್ ಟಾರ್ಚರ್ ಕೊಟ್ಟ ವೈದ್ಯ – 6 ತಿಂಗಳ ಬಳಿಕ ಸತ್ಯ ಬಹಿರಂಗ!

ಪತ್ನಿಗೆ ಇಂಜೆಕ್ಷನ್ ನೀಡಿ ಸಹಜ ಸಾವು ಎಂದು ನಾಟಕವಾಡಿದ್ದ ವೈದ್ಯ ಪತಿಯನ್ನು ಮಾರತಹಳ್ಳಿ ಪೊಲೀಸರು ಅಂತಿಮವಾಗಿ ಬಂಧಿಸಿದ್ದಾರೆ. ಕ್ರೂರ ಕೃತ್ಯದಿಂದ ಹೆಂಡತಿಯನ್ನು ಹತ್ಯೆಗೈದ ಈ ಘಟನೆಗೆ...
- Advertisement -spot_img