Tuesday, June 9, 2026

#krishnariver

ರಾಜ್ಯದ ನೆರೆ ಸಂಕಷ್ಟದಲ್ಲಿ ‘ರಾಜಕೀಯ ಕಾದಾಟ’

ಉತ್ತರ ಕರ್ನಾಟಕದಲ್ಲಿ ಭೀಮಾ ಹಾಗೂ ಕೃಷ್ಣಾ ನದಿ ಭೋರ್ಗರೆತಕ್ಕೆ ಜನಜೀವನ ಅಸ್ತವ್ಯಸ್ತವಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಹ ಪರಿಸ್ಥಿತಿ ಗಂಭೀರವಾಗಿದ್ದು, ಸಿಎಂ ಸಿದ್ದರಾಮಯ್ಯ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ಉತ್ತರ ಕರ್ನಾಟಕಕ್ಕೆ ಭೇಟಿ ನೀಡಿ ಬೀದರ್, ಕಲಬುರಗಿ, ಯಾದಗಿರಿ ಮತ್ತು ವಿಜಯಪುರ ಜಿಲ್ಲೆಯ ಹಾನಿಗ್ರಸ್ತ ಪ್ರದೇಶಗಳನ್ನು ವೀಕ್ಷಿಸಿದ್ದಾರೆ. ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಖೇಡಗಿ ಗ್ರಾಮ ಸಂಪೂರ್ಣ...

Crocodile : ಕೃಷ್ಣಾ ನದಿ ತೀರದಲ್ಲಿ ಮೊಸಳೆಗಳ ದಂಡು :  ಆತಂಕದಲ್ಲಿ ಸ್ಥಳೀಯರು

Thelangana News : ರಾಜ್ಯದೆಲ್ಲೆಡೆ ಮಳೆ ಅಬ್ಬರಿಸಿ ಬೊಬ್ಬರಿಯುತ್ತಿದೆ. ಇತ್ತ ಮಳೆರಾಯ ರಾಯಚೂರು ಜಿಲ್ಲೆಯಲ್ಲೂ ಅಬ್ಬರಿಸಲು ಶುರು ಮಾಡಿದ್ದಾನೆ. ಮಾಹಾರಾಷ್ಟ್ರದಲ್ಲಿ ಮಳೆ ಪ್ರಮಾಣ ಹೆಚ್ಚಾಗಿರುವುದರಿಂದ ಬಾಗಲಕೋಠೆಯ ಆಲಮಟ್ಟಿ ಜಲಾಶಯಕ್ಕೆ ನೀರು ಹರಿಬಿಡಲಾಗಿತ್ತು. ಇದರ ಬೆನ್ನಲ್ಲೇ ಈಗ ಅಲ್ಲಿಂದ ಯಾದಗಿರಿಯ ಬಸವಸಾಗರ ಜಲಾಶಯಕ್ಕೆ ನೀರು ಬಿಡಲಾಗಿದೆ. ಬಸವಸಾಗರ ಜಲಾಶಯದಿಂದ ಹೆಚ್ಚುವರಿ ನೀರು ಬಿಡಲಾಗಿದ್ದು, ಜಿಲ್ಲೆಯ ಲಿಂಗಸುಗೂರು, ದೇವದುರ್ಗ...
- Advertisement -spot_img

Latest News

ಇರುವ ಚಿನ್ನವನ್ನೆಲ್ಲಾ ಧರಿಸಿ, ಇನ್‌ಸ್ಟಾಗ್ರಾಮ್‌ನಲ್ಲಿ ಅಪ್ಲೋಡ್ ಮಾಡಿದ ಮಹಿಳೆ: ಮನೆಗೆ ಕನ್ನ ಹಾಕಿದ ಕಳ್ಳರು

Viral News: ಇತ್ತೀಚಿನ ಸೋಶಿಯಲ್ ಮೀಡಿಯಾ ಅಂದ್ರೆ 1 ಮನೆ ಆಗಿಬಿಟ್ಟಿದೆ. ಆ ಮನೆಯಲ್ಲಿ ಅಡುಗೆ ಮಾಡಿದ್ರೆ, ಕ್ಲೀನಿಂಗ್ ಮಾಡಿದ್ರೆ ಓಕೆ. ಆದರೆ ಈಗ ಆ...
- Advertisement -spot_img