Karkala News : ಪತ್ರಿಕಾ ರಂಗದಲ್ಲಿ ದುಡಿಯಲು ಯುವಕರು ಮನಸ್ಸು ಮಾಡಬೇಕಾಗಿದೆ. ಸಮಾಜದ ಹಾಗು ಹೋಗುಗಳ ಬಗ್ಗೆ ಜನರಿಗೆ ತಿಳಿಸುವ ಮಹಾ ಕೆಲಸವನ್ನು ಪತ್ರಿಕೆಗಳು ಮಾಡುತ್ತದೆ. ಸಾಮಾಜಿಕ ಜಾಲತಾಣದ ನಡುವೆಯೂ ಪತ್ರಿಕೆ ತನ್ನ ಗೌರವನ್ನು ಇಂದಿಗೂ ಇಟ್ಟುಕೊಂಡಿದೆ. ಪತ್ರಕರ್ತರಾಗಲು ಬರವಣಿಗೆ ಕೌಶಲ್ಯ ಹೊಂದಿದ್ದರೆ ಸಾಕು. ಇಂದು ಪತ್ರಿಕಾರಂಗದಲ್ಲಿ ವಿಪುಲ ಅವಕಾಶಗಳಿವೆ ಅದನ್ನು ವಿದ್ಯಾರ್ಥಿಗಳು ಸದ್ಬಳಕೆ...
ರಾಜ್ಯದ ಹಲವೆಡೆ RSS ಪಥಸಂಚಲನಕ್ಕೆ ಅನುಮತಿ ಸಿಕ್ಕಿದ್ದರೂ, ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರವಾದ ಚಿತ್ತಾಪುರದಲ್ಲಿ ಕಳೆದ ಕೆಲವು ವಾರಗಳಿಂದ ವಿಚಾರ ಕಗ್ಗಂಟಾಗಿತ್ತು. ಆದರೆ...