Karkala News : ಪತ್ರಿಕಾ ರಂಗದಲ್ಲಿ ದುಡಿಯಲು ಯುವಕರು ಮನಸ್ಸು ಮಾಡಬೇಕಾಗಿದೆ. ಸಮಾಜದ ಹಾಗು ಹೋಗುಗಳ ಬಗ್ಗೆ ಜನರಿಗೆ ತಿಳಿಸುವ ಮಹಾ ಕೆಲಸವನ್ನು ಪತ್ರಿಕೆಗಳು ಮಾಡುತ್ತದೆ. ಸಾಮಾಜಿಕ ಜಾಲತಾಣದ ನಡುವೆಯೂ ಪತ್ರಿಕೆ ತನ್ನ ಗೌರವನ್ನು ಇಂದಿಗೂ ಇಟ್ಟುಕೊಂಡಿದೆ. ಪತ್ರಕರ್ತರಾಗಲು ಬರವಣಿಗೆ ಕೌಶಲ್ಯ ಹೊಂದಿದ್ದರೆ ಸಾಕು. ಇಂದು ಪತ್ರಿಕಾರಂಗದಲ್ಲಿ ವಿಪುಲ ಅವಕಾಶಗಳಿವೆ ಅದನ್ನು ವಿದ್ಯಾರ್ಥಿಗಳು ಸದ್ಬಳಕೆ...
ದೇಶದಲ್ಲಿ ಹವಾಮಾನದ ಸ್ವರೂಪ ದಿಢೀರ್ ಬದಲಾಗುತ್ತಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ವ್ಯವಸ್ಥೆ ಬಲಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಹಲವು ರಾಜ್ಯಗಳಿಗೆ ಗುಡುಗು ಸಹಿತ ಭಾರೀ ಮಳೆಯ ಎಚ್ಚರಿಕೆ...