Friday, May 1, 2026

krithi bettadh

ಕಿರುತೆರೆ ಟು ಬಾಲಿವುಡ್‍ಗೆ ಹಾರಿದ ಕೃತಿ ಬೆಟ್ಟದ್, ಬಣ್ಣದ ಹಾದಿಯ ಒಂದು ನೋಟ!

ಸಾಮಾನ್ಯವಾಗಿ ಗಟ್ಟಿಪ್ರತಿಭೆಗಳು ಚಿತ್ರರಂಗಕ್ಕೆ ಆಗಮಿಸುವುದು ರಂಗಭೂಮಿಯಿಂದಲೇ. ಈಗ ಕನ್ನಡ ಕಿರುತೆರೆ ಹಾಗೂ ಬೆಳ್ಳಿತೆರೆಯಲ್ಲಿ, ಮಿಂಚುತ್ತಿರುವ ಮಂಗಳಗೌರಿ ಮದುವೆ ಖ್ಯಾತಿಯ ಬಳ್ಳಿ ಊರೂಫ್ ಕೃತಿ ಬೆಟ್ಟದ್, ಮೂಲತಃ ರಂಗಭೂಮಿಯಲ್ಲಿ ಹದಗೊಂಡ ಪ್ರತಿಭೆ. ಬಿಬಿಎಂ ಓದಿ ಬ್ಯಾಂಕ್ ನಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ ಕೃತಿಗೆ ನಟನೆ ಮೇಲಿನ ಸೆಳೆತ ಹೆಚ್ಚಾಗಿತ್ತು. ಹೀಗಾಗಿ ಉದ್ಯೋಗಕ್ಕೆ ಬಾಯ್ ಬಾಯ್ ಹೇಳಿ ಚಿತ್ರರಂಗದತ್ತ...
- Advertisement -spot_img

Latest News

Political News: ತಾತಾ ಆದ ಡಿಸಿಎಂ ಡಿ.ಕೆ.ಶಿವಕುಮಾರ್: ಪುತ್ರಿ ಐಶ್ವರ್ಯಾಗೆ ಹೆಣ್ಣು ಮಗು ಜನನ

Political News: ಡಿಸಿಎಂ ಡಿ.ಕೆ.ಶಿವಕುಮಾರ್ ಸದ್ಯ ತಾತಾ ಆಗಿದ್ದು, ಅವರ ಪುತ್ರಿ ಐಶ್ವರ್ಯಗೆ ಹೆಣ್ಣು ಮಗು ಜನಿಸಿದೆ. ಐಶ್ವರ್ಯ ಮತ್ತು ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ...
- Advertisement -spot_img