ಸಾಮಾನ್ಯವಾಗಿ ಗಟ್ಟಿಪ್ರತಿಭೆಗಳು ಚಿತ್ರರಂಗಕ್ಕೆ ಆಗಮಿಸುವುದು ರಂಗಭೂಮಿಯಿಂದಲೇ. ಈಗ ಕನ್ನಡ ಕಿರುತೆರೆ ಹಾಗೂ ಬೆಳ್ಳಿತೆರೆಯಲ್ಲಿ, ಮಿಂಚುತ್ತಿರುವ ಮಂಗಳಗೌರಿ ಮದುವೆ ಖ್ಯಾತಿಯ ಬಳ್ಳಿ ಊರೂಫ್ ಕೃತಿ ಬೆಟ್ಟದ್, ಮೂಲತಃ ರಂಗಭೂಮಿಯಲ್ಲಿ ಹದಗೊಂಡ ಪ್ರತಿಭೆ. ಬಿಬಿಎಂ ಓದಿ ಬ್ಯಾಂಕ್ ನಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ ಕೃತಿಗೆ ನಟನೆ ಮೇಲಿನ ಸೆಳೆತ ಹೆಚ್ಚಾಗಿತ್ತು. ಹೀಗಾಗಿ ಉದ್ಯೋಗಕ್ಕೆ ಬಾಯ್ ಬಾಯ್ ಹೇಳಿ ಚಿತ್ರರಂಗದತ್ತ...
ದೇಶದ ಕೋಟ್ಯಂತರ ರೈತಬಂಧುಗಳಿಗೆ ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಹಾಗೂ ಸಂತಸದ ಸುದ್ದಿಯೊಂದನ್ನು ನೀಡಿದೆ. ಅನ್ನದಾತರ ಆರ್ಥಿಕ ಬೆನ್ನೆಲುಬಾಗಿರುವ ಜನಪ್ರಿಯ 'ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್...